ಕುಡಿಯೋದು ಕಾವೇರಿ ನೀರು, ಆಡೋದು ಮಾತ್ರ...!

ಉದಾಹರಣೆ 1 : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪುಟ್ಟದಾಗಿ ಒಂದು ಸಾಫ್ಟ್ ವೇರ್ ಸಂಸ್ಥೆ ಹುಟ್ಟು ಹಾಕಿ ಇಂದು ಜಾಗತಿಕವಾಗಿ ಪ್ರಾಬಲ್ಯ ಮೆರೆಯುತ್ತಿರುವ ಸಂಸ್ಥೆಯ ಸಂಸ್ಥಾಪಕರು ಪಂಚತಾರ ಹೋಟೆಲ್ ನಲ್ಲಿ ಕನ್ನಡ ಏನಿದ್ರೂ ಮನೇಲಿ, ಹೊರಗಡೆ ಕನ್ನಡ ಇಲ್ಲಪ್ಪಾ ಎನ್ನುತ್ತಾರೆ. ಇದನ್ನು ಕೇಳಿ ಪಕ್ಕದಲ್ಲಿದ್ದವರು ಗುಳ್ಳನೆ ನಗುತ್ತಾರೆ. ಇವರು ಮೈಸೂರು ಮೂಲದ ಕನ್ನಡಿಗರು.
ಉದಾಹರಣೆ 2 : ಕನ್ನಡದ ಉದ್ಯಮಿಯೊಬ್ಬರು ಇನ್ನೂ ಉದ್ಘಾಟನೆಗೊಳ್ಳಬೇಕಾಗಿರುವ ತನ್ನ ಸಂಸ್ಥೆಯ ಗ್ಲಾಸ್ ಸಂಬಂಧಿ ಕೆಲಸಕ್ಕಾಗಿ ಬಿಹಾರ್ ಮೂಲದ ಕಂಟ್ರಾಕ್ಟರ್ ಒಬ್ಬನಿಗೆ ಲಕ್ಷ ಲಕ್ಷ ಮುಂಗಡ ನೀಡಿ ಕೆಲಸ ಒಪ್ಪಿಸುತ್ತಾನೆ. ಸಾವಿರ ರೂಪಾಯಿಯ ಕೆಲಸ ಮಾಡದ ಈತ ಕೆಲಸ ಮುಗಿಸದೆ ಓಡಾಡುತ್ತಿರುತ್ತಾನೆ. ಕೆಲಸ ಮುಗಿಸೆಂದು ಉದ್ಯಮಿ ಒತ್ತಡ ಹೇರಿದರೆ ರೌಡಿಗಳನ್ನು ಬಿಟ್ಟುಹೊಡೆಸುತ್ತೇನೆ ಎಂದು ಧಮ್ಕಿ ಹಾಕುತ್ತಾನೆ.
ಉದಾಹರಣೆ 3 : ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಸಂಬಂಧ ಮಾಧುರ್ಯ ಮೆಲೋಡಿಯಸ್ ನವರು ರಸಸಂಜೆ ಕಾರ್ಯಕ್ರಮ ನಡೆಸಿ ಕೊಡುತ್ತಾರೆ. ದಿ.ವಿಷ್ಣು ಅವರ ಸೂರ್ಯವಂಶ ಚಿತ್ರದ 'ಸೇವಂತಿಯೇ.. ಸೇವಂತಿಯೇ' ಹಾಡುತ್ತಿರಬೇಕಾದರೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ "ರಜನಿ ಪಾಡ್ ಪಾಡಿಯಾ" ಎಂದು ಕೂಗುತ್ತಾನೆ. ಅಲ್ಲಾಪ್ಪಾ. ನೀನು ಕರ್ನಾಟಕದಲ್ಲಿ ಇದ್ದೀಯಾ .. ತಮಿಳುನಾಡಿನಲ್ಲಿ ಇದ್ದೀಯ ಎಂದು ನಾನು ಆತನನ್ನು ಕೇಳಿದ್ರೆ, ಸುಮ್ನಿರು ಗುರು ಎಂದು ನಮ್ಮ ಬಾಯನ್ನೇ ಕಾರ್ಯಕ್ರಮದ ಪ್ರಾಯೋಜಕರು ಮುಚ್ಚಿಸುತ್ತಾರೆ. ಆ ಹಾಡಿನ ನಂತರ ರಜನಿ ಶಿವಾಜಿ ಚಿತ್ರದ ಹಾಡನ್ನು ಹಾಡುತ್ತಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications