ಇಂದಿನಿಂದ ಮೂರು ದಿನಗಳ ಗಂಗಾವತಿ ನುಡಿಜಾತ್ರೆ

ಸಮ್ಮೇಳನದ ಪ್ರಧಾನ ವೇದಿಕೆಗೆ ಕಲಾವಿದರು ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಸಾಹಿತ್ಯ ಕೃಷಿ ಜಾತ್ರೆಗೆ ಬರುವ ಸಾಹಿತ್ಯಾಸಕ್ತರ ಹಸಿವು ನೀಗಿಸುವ ಊಟದ ಮನೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್ ಸವದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಾಹಿತ್ಯ ಸಮ್ಮೇಳನವನ್ನು ಮಾದರಿಯನ್ನಾಗಿಸುವಲ್ಲಿ ಎಲ್ಲರ ಶ್ರಮ, ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.
ಗಂಗಾವತಿ ಜನರೆಲ್ಲಾ ತಮ್ಮತಮ್ಮ ವಾಹನ, ಮನೆಗೆ ಕನ್ನಡ ಧ್ವಜ ಕಟ್ಟಿ ನಾಡಪ್ರೇಮ ಮೆರೆಯುತ್ತಿದ್ದಾರೆ. ಒಂದು ರೀತಿಯಲ್ಲಿ ಗಂಗಾವತಿ ಪಟ್ಟಣ ಮದುವೆ ಮನೆ ಸಂಭ್ರಮದಲ್ಲಿ ಮುಳುಗಿದಂತೆ ಭಾಸವಾಗುತ್ತಿದೆ. ವಿವಿಧ ವೃತ್ತಗಳಲ್ಲಿ ಕನ್ನಡ ಧ್ವಜಗಳು, ರಂಗೋಲಿ ಚಿತ್ತಾರ ಆಕರ್ಷಿಸುತ್ತಿವೆ. ಮರೆತು ಹೋದ ಜಿಲ್ಲೆಯ ಚರಿತ್ರೆ, ಗಂಗಾವತಿ ವಿಶಿಷ್ಠತೆ 78ನೇ ಸಾಹಿತ್ಯ ಸಮ್ಮೇಳನದಲ್ಲಿ ಮತ್ತೇ ಕಣ್ಮುಂದೆ ಬರಲಿದೆ ಎಂದು ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.
ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಸುಮಾರು 25 ಸಾವಿರ ಆಸನಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ 300 ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿಲಾಗಿದೆ. ಜನರ ನೂಕುನುಗ್ಗಲು ತಪ್ಪಿಸಲು ಕಬ್ಬಿಣದ ಗ್ರಿಲ್ ಹಾಕಲಾಗಿದೆ.
ಮೂರು ದಿನಗಳ ಸಾಹಿತ್ಯ ಜಾತ್ರೆ ಸುವ್ಯವಸ್ಥಿತ ಹಾಗೂ ಶಾಂತಿಯಿಂದ ನಡೆಯಲು ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಒದಗಿಸಲು ಯೋಜನೆ ಹಾಕಿಕೊಂಡಿದೆ. ಜಿಲ್ಲೆಯ ಪೊಲೀಸ್, ಬಳ್ಳಾರಿ, ರಾಯಚೂರು ಜಿಲ್ಲೆಯಿಂದ ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications