ಗಂಡಿನ ಮದುವೆ : ಭೂತ, ವರ್ತಮಾನ ಮತ್ತು ಭವಿಷ್ಯ

ಮದುವೆಗೆ ಮುಂಚೆ ವೀರ
ಮದುವೆ ಆದ ಮೇಲೆ ಗಂಭೀರ
ಮಕ್ಕಳಾದ ಮೇಲೆ ಫಕೀರ!
ಈ ಮಾತು ನನ್ನ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕುಮಟಾ ತಾಲೂಕು ಕೋಡ್ಕಣಿಯ ಎನ್ಕೆ ನಾಯ್ಕರು ಏಳನೇ ತರಗತಿಯಲ್ಲಿ ಓದುತ್ತಿರುವಾಗ ಪದೇ ಪದೇ ಹೇಳುತ್ತಿದ್ದರು. ಬಹುಶಃ ಮದುವೆಯ ಅವರ ಅನುಭವವೇ ಆ ರೀತಿ ಮಾತಿನಲ್ಲಿ ಹೊರಹೊಮ್ಮಿತಾ ಅಥವಾ ಓದಿ ತಿಳಿದುಕೊಂಡಿದ್ದೋ ಗೊತ್ತಿಲ್ಲ. ಆ ವಿಚಾರದ ಬಗ್ಗೆ ನಾನು ನನ್ನ ಸುತ್ತಮುತ್ತಲಿನ ವೀರ, ಗಂಭೀರ, ಫಕೀರರೊಂದಿಗೆ ಮಾತನಾಡಿದಾಗ ಶೇ. 90ಕ್ಕೂ ಹೆಚ್ಚು ಜನರು ಇದನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಿರುವುದು ಈ ಹೇಳಿಕೆಯ ಘನತೆಯನ್ನು ಹೆಚ್ಚಿಸಿದೆ.
ಹೌದು ಈ ಬಗ್ಗೆ ಅಂದಿನಿಂದ, ಮದುವೆಯ ಮುಂಚಿನ, ಮದುವೆ ನಂತರದ ಮತ್ತು ಮದುವೆ ಆಗಿ ಮಕ್ಕಳಾದ ಮೇಲಿನ ಗಂಡಿನ ಸ್ಥಿತಿಯ ಬಗ್ಗೆ ನನಗೆ ತುಂಬಾ ಆಸಕ್ತಿ. ಅವರು ನಡೆದುಕೊಳ್ಳುವ ರೀತಿ, ಅವರ ನಡವಳಿಕೆಯಲ್ಲಿ ಆಗುವ ಬದಲಾವಣೆ, ಜನರು ಅವರನ್ನು ನೋಡುವ ರೀತಿ ಈ ಎಲ್ಲವೂ ನಾವು ಬದುಕುತ್ತಿರುವ ಸಮಾಜದಲ್ಲಿ ಸಾಮಾನ್ಯವಾಗಿದ್ದರೂ, ಈ ಬದಲಾವಣೆಗೆ ಪೂರಕವಾದ ಕಾರಣಗಳನ್ನು ಹಂಚಿಕೊಳ್ಳುವುದು ಅಗತ್ಯ ಅಂತ ನನ್ನ ಭಾವನೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications