ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಂತ್‌ ಕಾಯ್ಕಿಣಿ ಮೂರು ಕೃತಿಗಳು ಲೋಕಾರ್ಪಣೆ

By Staff
|
Google Oneindia Kannada News


ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಸುಳಿವಿಲ್ಲದೆ ಪೂರ್ಣಚಂದ್ರ ತೇಜಸ್ವಿ ಆಗಮನ

ಬೆಂಗಳೂರು : ಶಬ್ದತೀರ, ಬಣ್ಣದ ಕಾಲು, ಬೊಗಸೆಯಲ್ಲಿ ಮಳೆ -ಸಾಹಿತಿ ಜಯಂತ ಕಾಯ್ಕಿಣಿ ಅವರ ಈ ಮೂರು ಪುಸ್ತಕಗಳನ್ನು ಲೇಖಕ ಎಂ.ಎಸ್‌.ಶ್ರೀರಾಂ ಬಿಡುಗಡೆ ಮಾಡಿದರು.

ನಗರದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ, ರಂಗಶಂಕರದ ಅರುಂಧತಿ ನಾಗ್‌, ಗಾಯಕಿ ಅಮೃತಾ ರಾವ್‌ ಮತ್ತಿತರರು ಪಾಲ್ಗೊಂಡಿದ್ದರು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಚಲಿತ ಸಮಸ್ಯೆಗಳ ಬಗ್ಗೆ ಮಾತನಾಡಿದ ಜಯಂತ ಕಾಯ್ಕಿಣಿ, ತದಡಿ ವಿದ್ಯುತ್‌ ಸ್ಥಾವರಕ್ಕೆ ವಿರೋಧ ವ್ಯಕ್ತಪಡಿಸಿದರು. ಅಭಿವೃದ್ಧಿ ಹೆಸರಲ್ಲಿ ಅಪಾಯವನ್ನು ಅನುಭವಿಸುವುದು ಬೇಡ. ಈ ನಿಟ್ಟಿನಲ್ಲಿ ಸಂಘಟಿದ ಹೋರಾಟ ಅನಿವಾರ್ಯ ಎಂದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಸಾಹಿತ್ಯ-ಸಂಸ್ಕೃತಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X