ಏ.27ರಂದು ದುಂಡಿರಾಜ್ ಅವರ ಕೃತಿ ಬಿಡುಗಡೆ

ಈ ಪುಸ್ತಕವನ್ನು ಅಂಕಿತ ಪುಸ್ತಕ ಪ್ರಕಾಶನ ಪ್ರಕಟಿಸಿದ್ದು, ಇದು ಅದರ 266ನೇ ಪ್ರಕಟಣೆ. ಈ ಕೃತಿಯನ್ನು ವಿಜಯ ಕರ್ನಾಟಕ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ.
ಖ್ಯಾತ ಹಾಸ್ಯ ಸಾಹಿತಿ ಎಂ.ಎಸ್. ನರಸಿಂಹಮೂರ್ತಿ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಂಶೋಧಕ ಶ್ರೀನಿವಾಸ್ ಹಾವನೂರು ಅವರು ಅಧ್ಯಕ್ಷತೆವಹಿಸಲಿದ್ದಾರೆ. ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಬೆನ್ನುಡಿ ಬರೆದಿದ್ದಾರೆ.
ದುಂಡಿರಾಜ್, ಭಟ್, ನರಸಿಂಹಮೂರ್ತಿ ಮೊದಲಾದವರು ಮಾತುಗಳ ಮುಖಾಂತರವೂ ಹಾಸ್ಯ ರಸದೌತಣ ಬಡಿಸಲಿದ್ದಾರೆಂದು ವಿಶೇಷವಾಗಿ ಹೇಳಬೇಕಾಗಿಲ್ಲ. ಪುಸ್ತಕ ಕೊಂಡು ಹಾಸ್ಯ ಸವಿಯಬಯಸುವ ಪುಸ್ತಕ ಪ್ರೇಮಿಗಳಿಗೆ ಸ್ವಾಗತ.
ಪುಸ್ತಕ : ಬಾರಯ್ಯ ಲಂಬೋ-ದರ
ಪ್ರಕಟಣೆ : ಅಂಕಿತ ಪುಸ್ತಕ ಪ್ರಕಾಶನ
ಸ್ಥಳ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ನಂ.6, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು - 560 004.
ದಿನಾಂಕ : 27.04.2008
ಸಮಯ : ಬೆಳಿಗ್ಗೆ 10.30
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications