ಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ

ಹೀಗೆ ಮಾಗಿದ ವಿಜಯಶಂಕರ್ ಅವರನ್ನು ಮಾಗಿಯ ಋತುವಿನಲ್ಲಿ ಪ್ರಶಸ್ತಿ ಸನ್ಮಾನಗಳು ಅರಸಿಬಂದಿವೆ. ಅವರ ಇತ್ತೀಚಿನ 'ಒಡನಾಟ' ಕೃತಿ ವಿ.ಎಂ. ಇನಾಂದಾರ್ ಪ್ರಶಸ್ತಿಗೆ ಭಾಜನವಾಗಿದೆ. ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರ, ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಮತ್ತು ಮಹಾತ್ಮಾ ಗಾಂಧೀ ಮೆಮೋರಿಯಲ್ ಕಾಲೇಜುಗಳು ಕಲೆತು ನೀಡುವ ಪ್ರಶಸ್ತಿಯನ್ನು ಜನವರಿ 21ರಂದು ಅವರಿಗೆ ಪ್ರದಾನ ಮಾಡಲಾಗಿದೆ. ಅಂದು ಉಡುಪಿಯಲ್ಲಿ ಮುದ್ದಣ್ಣ ಸಾಹಿತ್ಯ ಉತ್ಸವದ ಸಂಭ್ರಮವಿತ್ತು.
ಒಟ್ಟು 26 ಲೇಖನಗಳ ಸಂಗ್ರಹವೇ 'ಒಡನಾಟ' (meaning and acquaintances). ಕನ್ನಡದ ಖ್ಯಾತ ಲೇಖಕ, ಕವಿ, ನಾಟಕಕಾರ, ಪತ್ರಕರ್ತರ ವ್ಯಕ್ತಿತ್ವ, ಅವರೊಂದಿಗನ ಒಡನಾಟ ಮತ್ತು ಅವರ ಕೆಲವು ಕೃತಿಗಳ ವಿಮರ್ಷಾತ್ಮಕ ನೋಟಗಳು ಒಡನಾಟದಲ್ಲಿ ಅಡಕವಾಗಿವೆ. ವ್ಯಕ್ತಿಚಿತ್ರ ಬರವಣಿಗೆಯ ಕುಸುರಿ ಕೆಲಸದಲ್ಲಿ ಈ ಕೃತಿಯ ಮೂಲಕ ಅವರು ಹೊಸ ಹಾದಿಯನ್ನು ತುಳಿದಿದ್ದಾರೆ ಎಂದರೆ ಅತಿಶಯೋಕ್ತಿಯಾಗದು. ಸದ್ಯದಲ್ಲೇ ಅವರ ಲೇಖನಗಳ ಇನ್ನೊಂದು ಸಂಗ್ರಹ ಬಿಡುಗಡೆಗೆ ರೆಡಿಯಾಗಿದೆ ಎನ್ನುವುದು ನಿಮಗೂ ಗೊತ್ತಿರಲಿ.
(ದಟ್ಸ್ ಕನ್ನಡ ಸುದ್ದಿಮನೆ)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications