ಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು

ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜರುಗಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಅವರು ಮೂರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮುಂಬೈನ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲೆತ್ತಾಡಿ ಮತ್ತು ಮಂಗಳೂರಿನ ವಾರ್ತಾಭಾರತಿಯ ಪ್ರಧಾನ ಉಪ-ಸಂಪಾದಕರಾದ ಬಿ.ಎಂ.ಬಷೀರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications