ರಾಜಲಕ್ಷ್ಮಿ ಕಥಾಸಂಕಲನ 'ಒಂದು ಮುಷ್ಟಿ ನಕ್ಷತ್ರ'
ಕನ್ನಡದಲ್ಲಿ ಮಹಿಳಾ ಸಾರಸ್ವತ ಲೋಕದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಯುವ ಬರಹಗಾರ್ತಿ ಕೋಡಿಬೆಟ್ಟು ರಾಜಲಕ್ಷ್ಮಿ. ಮನಮುಟ್ಟುವ ಕವಿತೆಗಳೊಂದಿಗೆ ಭಾವಜೀವಿಗಳ ಮನತಟ್ಟುತ್ತಿರುವ ರಾಜಲಕ್ಷ್ಮಿ ಮಲೆನಾಡಿನ ಸೊಗಡಿನ ಕಥಾಕಣಜದೊಂದಿಗೆ ಕಲ್ಪನಾಲೋಕದಲ್ಲೂ ಅಕ್ಷರ ಬೀಜ ಬಿತ್ತುತ್ತಿದ್ದಾರೆ.
ಕೋಡಿಬೆಟ್ಟು ರಾಜಲಕ್ಷ್ಮಿ ಅವರ 'ಒಂದು ಮುಷ್ಟಿ ನಕ್ಷತ್ರ' ಎಂಬ ಕಥಾ ಸಂಕಲನ ಇದೇ ಭಾನುವಾರ ಮೇ 3ರಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಬಿಡುಗಡೆಯಾಗುತ್ತಲಿದೆ. ಇದರೊಂದಿಗೆ, ಸಿದ್ದು ದೇವರಮನಿ ಅವರ 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ' ಕವನ ಸಂಕಲನ ಬಿಡುಗಡೆ ಭಾಗ್ಯ ಕಾಣುತ್ತಿದೆ.
ಯುವ ಸಾಹಿತಿಗಳೇ ಸೇರಿಕೊಂಡು ಹುಟ್ಟುಹಾಕಿರುವ 'ರಸಿಕಾ ಕೇಳೊ' ನಡೆಸುತ್ತಿರುವ ಹೊಸ ಸಾಹಿತ್ಯದ ಗೋಚಾರಫಲ ಹೇಗಿದೆಯೆಂದು ತಿಳಿದುಕೊಳ್ಳಲು ಪುಸ್ತಕಪ್ರೇಮಿಗಳ ಸಂತೆ ನೆರೆಯಲಿದೆ.
ಮಾತಿನ ಮಂಟಪದಲ್ಲಿ ಡಾ.ಚಂದ್ರಶೇಖರ ಕಂಬಾರ, ಎಸ್.ದಿವಾಕರ್, ಅಬ್ದುಲ್ ರಶೀದ್, ಕೇಶವ ಮಳಗಿ, ಲಲತಿ ಸಿದ್ಧಬಸವಯ್ಯ ಮೊದಲಾದವರು ಭಾಗವಹಿಸಲಿದ್ದಾರೆ.
ಮತ್ತೊಮ್ಮೆ ಗಮನಿಸಿ
ಬಿಡುಗಡೆಯಾಗುತ್ತಿರುವ ಪುಸ್ತಕಗಳು : 'ಒಂದು ಮುಷ್ಟಿ ನಕ್ಷತ್ರ' ಮತ್ತು 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ'
ದಿನಾಂಕ ಮತ್ತು ಸಮಯ : ಮೇ 3, ಭಾನುವಾರ ; ಬೆಳಿಗ್ಗೆ 10 ಗಂಟೆಗೆ
ಸ್ಥಳ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications