ಕಾದಂಬರಿಕಾರ ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ

ಸಣ್ಣಕಥೆ ಮತ್ತು ಹಾಸ್ಯ ಬರಹಗಳ ಮುಖಾಂತರವೇ ಜನಜನಿತರಾದ ವೈದ್ಯರ ಬರಹಗಳ ಕುರಿತ ಮಾತುಕತೆ, ಚರ್ಚೆಗಳಿಗೆ ಪುಸ್ತಕ ಬಿಡುಗಡೆಗಳಿಗೆ ಇರುವ ಕೇಂದ್ರ ಸ್ಥಾನ ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ವೇದಿಕೆ ಕಲ್ಪಿಸಲಿದೆ.
ಹೊಸ ಪೀಳಿಗೆಯ ಚಿಂತಕ, ವಿಮರ್ಶಕ ರಹಮತ್ ತರೀಕೆರೆ ಅವರು ಶ್ರೀನಿವಾಸ ವೈದ್ಯ ಅವರ ಕೃತಿಗಳ ಬಗ್ಗೆ ಮನಬಿಚ್ಚಿ ಮಾತಾಡಲಿದ್ದಾರೆ. ರಂಗಕರ್ಮಿಗಳಾದ ಬಿ ಸುರೇಶ ಮತ್ತು ಇಕ್ಬಾಲ್ ಅಹ್ಮದ್ ಅವರು ವೈದ್ಯ ಅವರ ಬರಹಗಳನ್ನು ಓದಲಿದ್ದಾರೆ.
ಮೇ 1 ಕಾರ್ಮಿಕರ ದಿನಾಚರಣೆಯ ರಜೆಯಂದು ಕನ್ನಡ ಓದುಗರ ಜಾತ್ರೆಗೆ ಬಸವನಗುಡಿ ಸಾಕ್ಷಿಯಾಗಲಿದೆ. ಗಮನದಲ್ಲಿಡಿ, ಮೇ 1ರ ಬೆಳಿಗ್ಗೆ 10.30ಕ್ಕೆ ಸಾಹಿತ್ಯ ಸಂಭ್ರಮ ಶುರುವಾಗಲಿದೆ.
ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಛಂದ ಪುಸ್ತಕ ಪ್ರಕಾಶನ ಮತ್ತು ದೇಶಕಾಲ ಪತ್ರಿಕೆ ಜಂಟಿಯಾಗಿ ಆಯೋಜಿಸಿವೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications