ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ
ಪತ್ರಕರ್ತ ಸಂದೀಪ್ ನಾಯಕ, ಕಥೆಗಾರ್ತಿ ಸುಮಂಗಲಾ ಮತ್ತು ಆರ್ಕಿಟೆಕ್ಟ್ ನಾಗರಾಜ ವಸ್ತಾರೆ ಅವರ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ. ಪುಸ್ತಕಗಳ ಕುರಿತು ಶ್ರೀಧರ ಬಳಗಾರ ಅವರು ಮಾತನಾಡಲಿದ್ದಾರೆ. ಎಸ್ ಮಂಜುನಾಥ್ ಅವರು 'ಕಾವ್ಯ ನಿಷ್ ಪ್ರಯೋಜಕ' ಎಂಬ ವಿಷಯ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಚರ್ಚೆಯಲ್ಲಿ ಸಭಿಕರೂ ಭಾಗವಹಿಸಬಹುದು.
ಗೋಡೆಗೆ
ಬರೆದ
ನವಿಲು
:
ಸಂದೀಪ
ನಾಯಕ
(2009ನೇ
ಸಾಲಿನ
ಛಂದ
ಪುಸ್ತಕ
ಬಹುಮಾನ
ಪಡೆದ
ಕಥಾಸಂಕಲನ)
ಕಾಲಿಟ್ಟಲ್ಲಿ
ಕಾಲುದಾರಿ
:
ಸುಮಂಗಲಾ
(ಕಥಾಸಂಕಲನ)
ಮಡಿಲು
:
ನಾಗರಾಜ
ವಸ್ತಾರೆ
(ನೀಳ್ಗತೆ)
ಈ 3 ಪುಸ್ತಕಗಳು ಇದೇ ಜುಲೈ 5ರಂದು, ಭಾನುವಾರ ಬೆಳಿಗ್ಗೆ 10ಕ್ಕೆ ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಬಿಡುಗಡೆ ಆಗಲಿವೆ.
Story first published: Friday, July 3, 2009, 15:57 [IST]