ನಯನದಲ್ಲಿ 'ಸುಳಿಯಂಚು' ಅನಾವರಣ

ಪ್ರೊ. ಬರಗೂರು ರಾಮಚಂದ್ರಪ್ಪ ಪುಸ್ತಕವನ್ನು ಬಿಡುಗಡೆ ಮಾಡುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ .ಎಸ್.ದೊರೆಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಡಾ. ಬಂಜಗೆರೆ ಜಯಪ್ರಕಾಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಗೀತಾಂಜಲಿ ಪಬ್ಲಿಕೇಷನ್ ಪುಸ್ತಕವನ್ನು ಪ್ರಕಟಿಸಿದೆ.
ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಬೆಂಗಳೂರು.
ಸಮಯ: ಬೆಳಗ್ಗೆ 10.30ಕ್ಕೆ
(ದಟ್ಸ್ ಕನ್ನಡ ಸಭೆ ಸಮಾರಂಭ)












Click it and Unblock the Notifications