ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಯನದಲ್ಲಿ 'ಸುಳಿಯಂಚು' ಅನಾವರಣ

By Staff
|
Google Oneindia Kannada News

Ramesh Hirejambur s Suliyanchu book
ಬೆಂಗಳೂರು, ಜು. 7: ಪತ್ರಕರ್ತ ಮತ್ತು ಕಥೆಗಾರ ರಮೇಶ್ ಹಿರೇಜಂಬೂರು ಅವರ ಮೊದಲ ಕಥಾ ಸಂಕಲನ 'ಸುಳಿಯಂಚು' ಬುಧವಾರ (ಜು. 8)ಬಿಡುಗಡೆಯಾಗಲಿದೆ.

ಪ್ರೊ. ಬರಗೂರು ರಾಮಚಂದ್ರಪ್ಪ ಪುಸ್ತಕವನ್ನು ಬಿಡುಗಡೆ ಮಾಡುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ .ಎಸ್.ದೊರೆಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಡಾ. ಬಂಜಗೆರೆ ಜಯಪ್ರಕಾಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಗೀತಾಂಜಲಿ ಪಬ್ಲಿಕೇಷನ್ ಪುಸ್ತಕವನ್ನು ಪ್ರಕಟಿಸಿದೆ.

ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಬೆಂಗಳೂರು.
ಸಮಯ: ಬೆಳಗ್ಗೆ 10.30ಕ್ಕೆ

(ದಟ್ಸ್ ಕನ್ನಡ ಸಭೆ ಸಮಾರಂಭ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X