ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜು 19 : ಥೇಮ್ಸ್ ತಟದ ತವಕ ಪುಸ್ತಕ ಬಿಡುಗಡೆ
ಬೆಂಗಳೂರು, ಜು. 13 : ದ ಸಂಡೇ ಇಂಡಿಯನ್ ಕನ್ನಡ ಆವೃತ್ತಿಯ ಸಹಸಂಪಾದಕ ಸತೀಶ್ ಚಪ್ಪರಿಕೆ ಅವರ 'ಥೇಮ್ಸ್ ತಟದ ತವಕ ತಲ್ಲಣ' ಪುಸ್ತಕ ಬಿಡುಗಡೆ ಕಾರ್ಯಕ್ರಮ ಬಸವನಗುಡಿಯ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಡರ್ ಸಭಾಂಗಣದಲ್ಲಿ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹ್ಮದ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಷ್ಕೃತ ಕಥೆಗಾರ ಕುಂ. ವೀರಭದ್ರಪ್ಪ, ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳವರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, July 13, 2009, 14:13 [IST]