38107jayanth kaikiniಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38107jayanth kaikiniಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38107jayanth kaikiniಕೊನೇ ಶಬ್ದ/literature/poem/2008/1231-the-last-word-by-jayanth-kaikini.htmlಡಿಸೆಂಬರ್ 28, 2008ರ ಭಾನುವಾರ ಜಯಂತ್ ಕಾಯ್ಕಿಣಿ ಅವರ ಹೊಸ ಕವನಗಳ ಸಂಕಲನ 'ಒಂದು ಜಿಲೇಬಿ' ಬೆಂಗಳೂರಿನಲ್ಲಿ ಬಿಡುಗಡೆ ಆಯಿತು. ಸಂಕಲನದಿಂದ ಆಯ್ದ ಒಂದು ಕವನ 'ಕೊನೇ ಶಬ್ದ'ವನ್ನು ಇಲ್ಲಿ ನೀಡಲಾಗಿದೆ. ಇದು ಸ್ವತಃ ಕವಿಯೇ ಆಯ್ದು ಕಳಿಸಿದ ಕವನ. * ಜಯಂತ್ ಕಾಯ್ಕಿಣಿ, ಬೆಂಗಳೂರುಕವಿತೆಯ ಕೊನೇ ಶಬ್ದ ಎಲ್ಲೋ ನೋಡುತಿದೆಕಿಟಕಿ ಸೀಟಿನ ಮಗುವಿನಂತೆಅದಕೆ ಒಳಗಿದ್ದೂ 33802http://kannada.oneindia.com/img/2008/12/31-jayanth-kaikini2.jpg38107jayanth kaikiniಈ ಸಂಭಾಷಣೆ ಮೆಚ್ಚಿದ ಸೆನ್ಸಾರ್ ಮಂಡಳಿ/movies/headlines/2009/01/07-e-sambashane-clears-censor.htmlಓಂ ಸಾಯಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಈ ಸಂಭಾಷಣೆ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ 'ಯು' ಅರ್ಹತಾಪತ್ರವನ್ನು ನೀಡಿದೆ. ಚಿತ್ರದ ಚಿತ್ರಕತೆ, ಚಿತ್ರೀಕರಣವಾದ ಸ್ಥಳಗಳಿಗೆ ಮಂಡಲಿಯಿಂದ ಅಪಾರ ಮೆಚ್ಚುಗೆ ಸಿಕ್ಕಿದೆ. ಮಂಡಲಿಯ ತೀರ್ಪು ನಮಗೆ ಅತೀವ ಸಂತಸ ತಂದಿದೆ ಎನ್ನುತ್ತಾರೆ ನಿರ್ಮಾಪಕರಾದ ಶ್ರೀನಿವಾಸ್‌ಪೂಜಾರ್ ಹಾಗೂ ಜ್ಯೋತಿಬಸವರಾಜ್. ಶಿಸ್ತು, ಸಂಯಮಕ್ಕೆ ಹೆಸರಾದ ಮೇಜರ್ ಶ್ರೀನಿವಾಸ ಪೂಜಾರ್ 33945http://kannada.oneindia.com/img/2009/01/07-haripriya4.jpg38107jayanth kaikiniಸರಕಾರಿ ಸಾಹಿತ್ಯಕ್ಕೆ ಕಾಯ್ಕಿಣಿ ಸ್ಪರ್ಶ!/column/majavani/2009/0216-literary-flavor-ktaka-govt-literature-kaikini.html* ವಿಧೇಯಕಗಳ ಸಾಹಿತ್ಯಕ ಮೌಲ್ಯ ಹೆಚ್ಚಿಸಲು ಶಾಸಕಾಂಗದ ಕ್ರಮ* ವಿಧಾನ ಮಂಡಲಕ್ಕೆ ಜ್ಞಾನಪೀಠ; ರಮೇಶ್ ಕುಮಾರ್ ಆಶಯ* ಪಕ್ಷಬೇಧ ಮರೆತ ಶಾಸಕರುಬೆಂಗಳೂರು, ಫೆ.16: ಜ್ಞಾನಪೀಠ ಪ್ರಶಸ್ತಿ ಪಡೆದ ಪ್ರಪ್ರಥಮ ಶಾಸಕಾಂಗ ಎಂಬ ಹೆಗ್ಗಳಿಕೆ ಕರ್ನಾಟಕ ವಿಧಾನ ಮಂಡಲಕ್ಕೆ ಮುಂದೊಮ್ಮೆ ಪ್ರಾಪ್ತವಾದರೆ ಅದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಮಾಜಿ ವಿಧಾನ ಸಭಾಧ್ಯಕ್ಷ ಮತ್ತು ಹಾಲಿ ಶಾಸಕ ರಮೇಶ್ ಕುಮಾರ್ 34667http://kannada.oneindia.com/img/2009/02/16-jayanth-kaikini2.jpg485756ದಿವಾಕರ್ಪುಸ್ತಕ ಬಿಡುಗಡೆ ನೆವದಲ್ಲಿ ಸಾಹಿತ್ಯ 'ಸಂ'ವಾದ/literature/book/2009/0504-rajalakshmi-siddu-book-release-at-iiwc.htmlಕೋಡಿಬೆಟ್ಟು ರಾಜಲಕ್ಷ್ಮಿ ಅವರ 'ಒಂದು ಮುಷ್ಟಿ ನಕ್ಷತ್ರ' ಎಂಬ ಕಥಾ ಸಂಕಲನ ಹಾಗೂ ಸಿದ್ದು ದೇವರಮನಿ ಅವರ 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ' ಕವನ ಸಂಕಲನಗಳನ್ನು ಭಾನುವಾರ ಮೇ 3ರಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹೊಸ ಸಾಹಿತ್ಯದ ಗೋಚಾರಫಲದ ಬಗ್ಗೆ ರಸಿಕಾ ಕೇಳೋ ತಂಡ ಹಮ್ಮಿಕೊಂಡಿದ್ದ ಚರ್ಚೆ/ಸಂವಾದ ಕಾರ್ಯಕ್ರಮ 36378http://kannada.oneindia.com/img/2009/05/04-rajalakshmi-book1.jpg485756ದಿವಾಕರ್ಎಸ್.ದಿವಾಕರ್ ಅವರ ಕಥಾ ಜಗತ್ತು/literature/book/2009/0717-s-diwakar-katha-jagattu-nobel-prize-winners.htmlಬೆಂಗಳೂರು, ಜುಲೈ 17 : ಕನ್ನಡದ ಮೊದಲ ಪಂಕ್ತಿಯ ಅನುವಾದ ಕೃತಿಗಳಲ್ಲೊಂದಾದ ಎಸ್.ದಿವಾಕರ್ ಅವರ 'ಕಥಾ ಜಗತ್ತು' ಹೊಸ ಆವೃತ್ತಿ ಜುಲೈ 19ರ ಭಾನುವಾರ ಬಿಡುಗಡೆಯಾಗಲಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ. ದಿವಾಕರ್ ಅವರೊಂದಿಗೆ ಪ್ರೊ. ಎಚ್.ಕೆ.ರಾಮಚಂದ್ರಮೂರ್ತಿ, ಜಯಂತ ಕಾಯ್ಕಿಣಿ ಹಾಗೂ ಎಸ್.ಆರ್.ವಿಜಯಶಂಕರ ಕಾರ್ಯಕ್ರಮದಲ್ಲಿ ಭಾಗವಹಿಸುವರು.'ಕಥಾ ಜಗತ್ತು' ನೊಬೆಲ್ ಸಾಹಿತ್ಯ ಪುರಸ್ಕಾರಕ್ಕೆ 38060http://kannada.oneindia.com/img/2009/07/17-katha-jagattu1.jpg485756ದಿವಾಕರ್ದೇಶಭಾಷೆ ಎಲ್ಲೆ ಮೀರಿದ ಸಂಗೀತ ಸಮಾರಾಧನೆ/nri/article/2009/1022-swara-raga-sudha-music-extravaganza-auckland.htmlದಿ. ಆ.ನ.ಕೃ. ಅವರ ಸಂಧ್ಯಾರಾಗ ಕಾದಂಬರಿಯಲ್ಲೊಂದು ಸುಂದರ ದೃಶ್ಯವಿದೆ. ಕಥಾನಾಯಕ ಲಕ್ಷ್ಮಣ [ಈ ಪಾತ್ರಕ್ಕೆ ಡಾ.ರಾಜ್ ಜೀವ ತುಂಬಿದ್ದರು] ಹಳ್ಳಿಯ ಗುಡಿಯಲ್ಲಿ ಹಾಡುತ್ತಿರುವಾಗ ಅಕಸ್ಮಾತಾಗಿ ಅಲ್ಲಿಗೆ ಹಿರಿಯ ಗಾಯಕ ಮುಳುಬಾಗಿಲು ಚನ್ನಪ್ಪ ಬರುತ್ತಾರೆ. ಲಕ್ಷ್ಮಣ ಅವರನ್ನು ಸಂಗೀತ ಕಲಿಸುವಂತೆ ಕೋರಿದಾಗ ಚನ್ನಪ್ಪ ಹೇಳುತ್ತಾರೆ, ಮಗಾ ನೀನು ಕಲಿಯೋಕೆ ಹುಟ್ಟಿದವನಲ್ಲ, ಕಲಿಸೋಕೆ ಹುಟ್ಟಿದವನು ಎಂದು. ನಮ್ಮ ಅಕ್ಲೆಂಡಿನ ಸ್ವರ 39810http://kannada.oneindia.com/img/2009/10/22-auckland-diwakar1.jpg485756ದಿವಾಕರ್ರಿಯಾಲಿಟಿ ಶೋದಲ್ಲಿ ಮಾನವೀಯ ಮೌಲ್ಯಗಳ ಬಿಕರಿ/movies/tv/2009/10/29-reality-shows-and-degradation-of-human-values.htmlಭಾರತದ ಇತಿಹಾಸದಲ್ಲಿ 1990ರ ದಶಕದ ಪ್ರಾರಂಭದ ವರ್ಷಗಳು ಮಹತ್ತರ ಘಟ್ಟ. ಹಣಕಾಸು ಬಂಡವಾಳದ ಮುಕ್ತ ಹರಿವು, ವಿದೇಶೀ ಮಾರುಕಟ್ಟೆಗೆ ಮುಕ್ತ ಪ್ರವೇಶ ಮತ್ತು ಭಾರತೀಯ ಆರ್ಥಿಕ ಹಾಗು ಸಾಮಾಜಿಕ ಕ್ಷೇತ್ರಗಳ ಜಾಗತೀಕರಣ ಈ ದಶಕದಲ್ಲುಂಟಾದ ಪ್ರಮುಖ ಬದಲಾವಣೆಗಳು. ಇದರೊಡನೆಯೇ ತೀವ್ರವಾದ ಪರಿವರ್ತನೆಗೊಳಗಾದ ಕ್ಷೇತ್ರವೆಂದರೆ ಸಂವಹನ ಮಾಧ್ಯಮ ಕ್ಷೇತ್ರ. 1980ರ ದಶಕದಲ್ಲಿ ರಾಷ್ಟ್ರವ್ಯಾಪಿಯಾಗಿ ಹರಡಿದ ಟೆಲಿವಿಷನ್ ಸಂಸ್ಕೃತಿ ಬಹುತೇಕ 39937http://kannada.oneindia.com/img/2009/10/29-rakhi-sawant1.jpg38102ಜಯಂತ್ ಕಾಯ್ಕಿಣಿಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38102ಜಯಂತ್ ಕಾಯ್ಕಿಣಿಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38102ಜಯಂತ್ ಕಾಯ್ಕಿಣಿಕೊನೇ ಶಬ್ದ/literature/poem/2008/1231-the-last-word-by-jayanth-kaikini.htmlಡಿಸೆಂಬರ್ 28, 2008ರ ಭಾನುವಾರ ಜಯಂತ್ ಕಾಯ್ಕಿಣಿ ಅವರ ಹೊಸ ಕವನಗಳ ಸಂಕಲನ 'ಒಂದು ಜಿಲೇಬಿ' ಬೆಂಗಳೂರಿನಲ್ಲಿ ಬಿಡುಗಡೆ ಆಯಿತು. ಸಂಕಲನದಿಂದ ಆಯ್ದ ಒಂದು ಕವನ 'ಕೊನೇ ಶಬ್ದ'ವನ್ನು ಇಲ್ಲಿ ನೀಡಲಾಗಿದೆ. ಇದು ಸ್ವತಃ ಕವಿಯೇ ಆಯ್ದು ಕಳಿಸಿದ ಕವನ. * ಜಯಂತ್ ಕಾಯ್ಕಿಣಿ, ಬೆಂಗಳೂರುಕವಿತೆಯ ಕೊನೇ ಶಬ್ದ ಎಲ್ಲೋ ನೋಡುತಿದೆಕಿಟಕಿ ಸೀಟಿನ ಮಗುವಿನಂತೆಅದಕೆ ಒಳಗಿದ್ದೂ 33802http://kannada.oneindia.com/img/2008/12/31-jayanth-kaikini2.jpg38102ಜಯಂತ್ ಕಾಯ್ಕಿಣಿಈ ಸಂಭಾಷಣೆ ಮೆಚ್ಚಿದ ಸೆನ್ಸಾರ್ ಮಂಡಳಿ/movies/headlines/2009/01/07-e-sambashane-clears-censor.htmlಓಂ ಸಾಯಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಈ ಸಂಭಾಷಣೆ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ 'ಯು' ಅರ್ಹತಾಪತ್ರವನ್ನು ನೀಡಿದೆ. ಚಿತ್ರದ ಚಿತ್ರಕತೆ, ಚಿತ್ರೀಕರಣವಾದ ಸ್ಥಳಗಳಿಗೆ ಮಂಡಲಿಯಿಂದ ಅಪಾರ ಮೆಚ್ಚುಗೆ ಸಿಕ್ಕಿದೆ. ಮಂಡಲಿಯ ತೀರ್ಪು ನಮಗೆ ಅತೀವ ಸಂತಸ ತಂದಿದೆ ಎನ್ನುತ್ತಾರೆ ನಿರ್ಮಾಪಕರಾದ ಶ್ರೀನಿವಾಸ್‌ಪೂಜಾರ್ ಹಾಗೂ ಜ್ಯೋತಿಬಸವರಾಜ್. ಶಿಸ್ತು, ಸಂಯಮಕ್ಕೆ ಹೆಸರಾದ ಮೇಜರ್ ಶ್ರೀನಿವಾಸ ಪೂಜಾರ್ 33945http://kannada.oneindia.com/img/2009/01/07-haripriya4.jpg38102ಜಯಂತ್ ಕಾಯ್ಕಿಣಿಜಯಂತ್ ಕಾಯ್ಕಿಣಿ ಕವನ: ಒಂದು ಜಿಲೇಬಿ/literature/poem/2009/0119-ondu-jilebi-kannada-poem-jayanth-kaikini.html* ಜಯಂತ್ ಕಾಯ್ಕಿಣಿಬಸ್ ಸ್ಟಾಂಡ್ ತನಕ ಬಿಟ್ಟು ಬಾರೋಅಂದಿದ್ದಕ್ಕೆ ಯಾಕಿಷ್ಟು ಸಿಟ್ಟು ಪೋರಾನಿನ್ನ ಬೇಬಕ್ಕ ಕಣೋ ಅವಳು ಈ ಕಂದನ ಮಾಮನಪ್ಪಾ ನೀನು ಎತ್ತಿಕೊಳ್ಳೋಮುದ್ದು ಮಾಡೋಹೋಗ್ತಾ ತಿರುವಿನ ಗೂಡಂಗಡಿಯಲ್ಲಿಪೆಪ್ಪರಮಿಂಟು ಕೊಡಿಸುಪುಟ್ಟಬಲೆಗಳಪುಟಾಣಿ ಬೊಗಸೆಯಲ್ಲಿಅವಕೆ ಇನ್ನೂ ಬಣ್ಣ ನೋಡುಈ ಶರ್ಟು ಬೇಬೀನೇ ತಂದಿದ್ದಲ್ಲವೇನೋ ಹೋದ ಸರ್ತಿಏನೋ ಅಡಚಣೆ ಈ ಸಲ ತಂದಿಲ್ಲ ಅಷ್ಟೆಬೆಂಗಳೂರಿಗೆ ಕೆಲಸ ಹುಡುಕಲು ಹೋಗುತ್ತೀ ಅಂತಿಆಗ ಅವಳಲ್ಲೇ 34152http://kannada.oneindia.com/img/2009/01/19-jayanth-kaikini2.jpgnews"> ಎಸ್.ದಿವಾಕರ್ ಅವರ ಕಥಾ ಜಗತ್ತು | Katha Jagattu | Noble prize winners | S.Diwakar | Kannada book shelf - ಎಸ್.ದಿವಾಕರ್ ಅವರ ಕಥಾ ಜಗತ್ತು - Kannada Oneindia

ಎಸ್.ದಿವಾಕರ್ ಅವರ ಕಥಾ ಜಗತ್ತು

S Diwakars Katha Jagattu
ಬೆಂಗಳೂರು, ಜುಲೈ 17 : ಕನ್ನಡದ ಮೊದಲ ಪಂಕ್ತಿಯ ಅನುವಾದ ಕೃತಿಗಳಲ್ಲೊಂದಾದ ಎಸ್.ದಿವಾಕರ್ ಅವರ 'ಕಥಾ ಜಗತ್ತು' ಹೊಸ ಆವೃತ್ತಿ ಜುಲೈ 19ರ ಭಾನುವಾರ ಬಿಡುಗಡೆಯಾಗಲಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ. ದಿವಾಕರ್ ಅವರೊಂದಿಗೆ ಪ್ರೊ. ಎಚ್.ಕೆ.ರಾಮಚಂದ್ರಮೂರ್ತಿ, ಜಯಂತ ಕಾಯ್ಕಿಣಿ ಹಾಗೂ ಎಸ್.ಆರ್.ವಿಜಯಶಂಕರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

'ಕಥಾ ಜಗತ್ತು' ನೊಬೆಲ್ ಸಾಹಿತ್ಯ ಪುರಸ್ಕಾರಕ್ಕೆ ಪಾತ್ರರಾದ ಐವತ್ತು ಕಥೆಗಾರರ ಕಥೆಗಳ ಸಂಕಲನ. ಜಗತ್ತಿನ ಅತ್ಯುತ್ತಮ ಕಥೆಗಳನ್ನು ಕನ್ನಡದ ಮೂಲಕ ಕಾಣಿಸುವ ದಿವಾಕರ್ ಅವರ ಕೆಲಸ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಕೃತಿಯ ಬಗ್ಗೆ ಕವಿ ಗೋಪಾಲಕೃಷ್ಣ ಅಡಿಗರು ಅಭಿಪ್ರಾಯವೆಂದರೆ "ಎಸ್.ದಿವಾಕರ್ ಈ ಕಥೆಗಳೆಲ್ಲವನ್ನೂ ಅತ್ಯಂತ ಸಮರ್ಪಕ ರೀತಿಯಲ್ಲಿ, ಮೂಲ ಕಥೆಗಳ ಶ್ರೇಷ್ಠತೆಗೆ ಕುಂದು ಬಾರದ ರೀತಿಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಥೆಗಳಲ್ಲಿ ಪಾತ್ರ, ಸನ್ನಿವೇಶಗಳನ್ನು ಒತ್ತಟ್ಟಿಗಿಟ್ಟು ನೋಡಿದಲ್ಲಿ, ಇವು ಕನ್ನಡದ್ದೇ ಕಥೆಗಳೋ ಎಂದೆನ್ನಿಸುವಷ್ಟು ಸಹಜವಾಗಿವೆ. ಇದು ಕನ್ನಡಕ್ಕೆ ಅವರು ಸಲ್ಲಿಸುತ್ತಿರುವ ದೊಡ್ಡ ಸೇವೆ ಎನ್ನುವುದರಲ್ಲಿ ಸಂದೇಹವಿಲ್ಲ" ಎಂದು ಮೆಚ್ಚಿಕೊಂಡಿದ್ದರು.

"ನನ್ನ ಜೀವನದಲ್ಲಿ ಈ ತನಕ ಸಿಕ್ಕಿರುವ ಎಲ್ಲ ಬಹುಮಾನಗಳಿಗಿಂತಲೂ ಅತ್ಯಂತ ದೊಡ್ಡ ಬಹುಮಾನ ಈ ಕಥಾಜಗತ್ತು. ಇಷ್ಟೊಂದು ಕಥೆಗಳ ಅನುವಾದವನ್ನು ಒಬ್ಬರೇ ಮಾಡುವುದೆಂದರೆ ಎಂಟೆದೆ ಬೇಕು. ಇಲ್ಲಿನ ಕಥೆಗಳು ಕನ್ನಡದವೇ ಎಂದು ಭ್ರಮೆ ಹುಟ್ಟಿಸುವಷ್ಟು ಯಶಸ್ಚಿಯಾಗಿದೆ ಅನುವಾದ" ಎನ್ನುವುದು ಕಾದಂಬರಿಕಾರ ಚದುರಂಗರು ವ್ಯಕ್ತಪಡಿಸಿದ್ದ ಮೆಚ್ಚುಗೆ.

ಕಥಾಜಗತ್ತು ಕೃತಿಯ ಪ್ರತಿಗಳು ತೀರಿಹೋಗಿ ಬಹುಕಾಲವಿದ್ದರೂ ಎರಡನೇ ಮುದ್ರಣದ ಭಾಗ್ಯ ಕೂಡಿಬಂದಿರಲಿಲ್ಲ. ಬೆಂಗಳೂರಿನ ಸಾಗರ ಪ್ರಕಾಶನ ಇದೀಗ ಕಥಾಜಗತ್ತನ್ನು ಮರಳಿ ಮುದ್ರಿಸಿದೆ. ಮಳೆಯ ದಿನಗಳು; ಕಥೆಗೆ ಒಡ್ಡಿಕೊಳ್ಳಲು ಲಾಯಕ್ಕಾದ ದಿನಗಳು.

(ದಟ್ಸ್ ಕನ್ನಡ ಸಭೆಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+