ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ
ಬೆಂಗಳೂರು,
ಆ. 4 : ಪತ್ರಕರ್ತ ಡಿ ಎಸ್ ಶ್ರೀನಿಧಿ ಅವರ 'ಹೂವು ಹೆಕ್ಕುವ ಮುನ್ನ' ಕವನ ಸಂಕಲನ ಹಾಗೂ ಸುಶ್ರುತ ದೊಡ್ಡೇರಿ ಅವರ 'ಹೊಳೆಬಾಗಿಲು' ಲಲಿತ ಪ್ರಬಂಧ ಸಂಕಲನ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 9 ರಂದು ನಗರದ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. id="toptextpromo">ಹಿರಿಯ
ಕವಿ ಎಚ್ ಎಸ್ ವೆಂಕಟೇಶಮೂರ್ತಿ, ಸಾಹಿತಿ ಹಾಗೂ ಚಿತ್ರನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಕವಲ ಸಂಕಲನ ಹಾಗೂ ಲಲಿತ ಪ್ರಬಂಧ ಪುಸ್ತಕಗಳನ್ನು ಬಿಡುಗಡೆಗೊಳಿಸುವರು. ಹಿರಿಯ ಪತ್ರಕರ್ತ ಜೋಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications