ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ
ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ, ಸಾಹಿತಿ ಹಾಗೂ ಚಿತ್ರನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರು ಕವಲ ಸಂಕಲನ ಹಾಗೂ ಲಲಿತ ಪ್ರಬಂಧ ಪುಸ್ತಕಗಳನ್ನು ಬಿಡುಗಡೆಗೊಳಿಸುವರು. ಹಿರಿಯ ಪತ್ರಕರ್ತ ಜೋಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Tuesday, August 4, 2009, 14:51 [IST]