471293jinnahಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg471293jinnahಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg471293jinnahಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpg471293jinnahದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg471293jinnahಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg481068jaswanth singhಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ/news/2009/04/28/cbi-gives-clean-chit-to-quattrocchi-in-bofors-case.htmlನವದೆಹಲಿ, ಏ. 28: 1987ರ ಬೋಫೋರ್ಸ್ ಫಿರಂಗಿ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದ ಇಟಲಿ ಮೂಲದ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಆರೋಪ ಮುಕ್ತರಾಗಿದ್ದಾರೆ. ಸಿಬಿಐ ಅವರನ್ನು ಆರೋಪ ಮುಕ್ತ ಎಂದು ಘೋಷಿಸಿದ ಬೆನ್ನಲ್ಲೇ ಇಂಟರ್ ಪೋಲ್ ಕೂಡ ರೆಡ್ ಕಾರ್ನರ್ ನೋಟೀಸ್ ಅನ್ನು ಹಿಂದಕ್ಕೆ ಪಡೆದಿದೆ.ಸ್ವೀಡಿಷ್ ಮೂಲದ ಬೋಫೋರ್ಸ್ ಫಿರಂಗಿಯನ್ನು ಎಬಿ ಬೋಫೋರ್ಸ್ ನಿಂದ ಆಗಿನ ಪ್ರಧಾನಿ 36251http://kannada.oneindia.com/img/2009/04/28-ottavio-quattrocchi1.jpg481068jaswanth singhಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg481068jaswanth singhಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpg481068jaswanth singhಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg481068jaswanth singhಜಿನ್ನಾ ಕುರಿತ ಪ್ರತಾಪ್ ಸಿಂಹ, ಜಿಬಿ ಹರೀಶ್ ಪುಸ್ತಕ/literature/book/2009/0923-kannada-book-on-india-partition-pratap-simha.htmlದೇಶ ವಿಭಜನೆಯ ಖಳನಾಯಕ ಎಂದೇ ಕುಖ್ಯಾತರಾಗಿರುವ ಮಹಮದ್ ಅಲಿ ಜಿನ್ನಾ ಬಗ್ಗೆ ಒಂದೇ ಒಂದು ಒಳ್ಳೆಯ ಮಾತನ್ನೂ ಆಡುವ ಪರಿಸ್ಥಿತಿ ಭಾರತದಲ್ಲಿರಲಿಲ್ಲ. ಆದರೆ ಆಗಿನ ಬಿಜೆಪಿ ಅಧ್ಯಕ್ಷ ಲಾಲ್ ಕೃಷ್ಣ ಆಡ್ವಾಣಿಯವರು 2005ರಲ್ಲಿ ಪಾಕಿಸ್ತಾನಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ, “1947, ಅಗಸ್ಟ್ 11ರಂದು ಪಾಕಿಸ್ತಾನದ ಪ್ರಜಾಪ್ರತಿನಿಧಿ ಸಭೆಯನು ಉದ್ದೇಶಿಸಿ ಮಾಡಿದ್ದ ಭಾಷಣ"ವನ್ನು ಆಧಾರವಾಗಿಟ್ಟುಕೊಂಡು “ಜಿನ್ನಾ ಕೂಡ ಸೆಕ್ಯುಲರ್ಆಗಿದ್ದರು" 39324http://kannada.oneindia.com/img/2009/09/23-pratap-simha1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಜಿನ್ನಾ ಕುರಿತ ಪ್ರತಾಪ್ ಸಿಂಹ, ಜಿಬಿ ಹರೀಶ್ ಪುಸ್ತಕ | Jinnah|India partition independence| PratapSimha|Jaswanth Singh | L K Advani |Dr.GB Harish| Pakistan | ಜಿನ್ನಾ ಕುರಿತ ಪ್ರತಾಪ್ ಸಿಂಹ,ಜಿಬಿ ಹರೀಶ್ ಪುಸ್ತಕ - Kannada Oneindia

ಜಿನ್ನಾ ಕುರಿತ ಪ್ರತಾಪ್ ಸಿಂಹ, ಜಿಬಿ ಹರೀಶ್ ಪುಸ್ತಕ

Pratap Simha
ದೇಶ ವಿಭಜನೆಯ ಖಳನಾಯಕ ಎಂದೇ ಕುಖ್ಯಾತರಾಗಿರುವ ಮಹಮದ್ ಅಲಿ ಜಿನ್ನಾ ಬಗ್ಗೆ ಒಂದೇ ಒಂದು ಒಳ್ಳೆಯ ಮಾತನ್ನೂ ಆಡುವ ಪರಿಸ್ಥಿತಿ ಭಾರತದಲ್ಲಿರಲಿಲ್ಲ. ಆದರೆ ಆಗಿನ ಬಿಜೆಪಿ ಅಧ್ಯಕ್ಷ ಲಾಲ್ ಕೃಷ್ಣ ಆಡ್ವಾಣಿಯವರು 2005ರಲ್ಲಿ ಪಾಕಿಸ್ತಾನಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ, “1947, ಅಗಸ್ಟ್ 11ರಂದು ಪಾಕಿಸ್ತಾನದ ಪ್ರಜಾಪ್ರತಿನಿಧಿ ಸಭೆಯನು ಉದ್ದೇಶಿಸಿ ಮಾಡಿದ್ದ ಭಾಷಣ"ವನ್ನು ಆಧಾರವಾಗಿಟ್ಟುಕೊಂಡು “ಜಿನ್ನಾ ಕೂಡ ಸೆಕ್ಯುಲರ್ಆಗಿದ್ದರು" ಎಂಬ ಹೇಳಿಕೆ ನೀಡಿ ತೀವ್ರ ವಿವಾದಕ್ಕೆ ಗುರಿಯಾಗಿದ್ದರು. ಅದರಲ್ಲೂ ಹಿಂದುತ್ವವಾದಿ ಪಕ್ಷದ ಮೇರು ನಾಯಕನೇ ಜಿನ್ನಾರನ್ನು ಸೆಕ್ಯುಲರ್ ಎಂದು ಕರೆದಾಗ ಆರೆಸ್ಸೆಸ್ ಎಷ್ಟು ಮುನಿಸಿಕೊಂಡಿತೆಂದರೆ ಆಡ್ವಾಣಿಯವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಳಗಿಳಿಯುವಂತೆ ಮಾಡಿತು. ಆನಂತರ ಯಾರೂ ಅಂತಹ ಸಾಹಸಕ್ಕೆ ಕೈಹಾಕಲಿಲ್ಲ.

2009ರಲ್ಲಿ, “ಜಿನ್ನಾ: ಇಂಡಿಯಾ ಪಾರ್ಟಿಶನ್, ಇಂಡಿಪೆಂಡೆನ್ಸ್" ಎಂಬ ಪುಸ್ತಕ ಬರೆದಿರುವ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು, ಜಿನ್ನಾರನ್ನು ಹೊಗಳಿ ಬಿಜೆಪಿಯಿಂದಲೇ ಉಚ್ಛಾಟಿತರಾಗಿದ್ದಾರೆ. ಇಷ್ಟು ವರ್ಷ ದೇಶ ವಿಭಜನೆ ಸಲುವಾಗಿ ಭಾರತೀಯರು ಯಾವ ವ್ಯಕ್ತಿಯನ್ನು ಖಳನೆಂಬಂತೆ ಕಾಣುತ್ತಾ ಬಂದಿದ್ದರೋ ಅಂತಹ ವ್ಯಕ್ತಿಯ ಬಗ್ಗೆ ಅಖಂಡ ಭಾರತದ ಕನಸ್ಸು ಕಾಣುತ್ತಿರುವ ಬಿಜೆಪಿ ನಾಯಕರೇ ಏಕೆ ಮುಗಿಬಿದ್ದು ಹೊಗಳುತ್ತಿದ್ದಾರೆ? ಹಾಗಾದರೆ ಜಿನ್ನಾ ಯಾರು? ವಾಸ್ತವದಲ್ಲಿ ಜಿನ್ನಾ ನಿಜಕ್ಕೂ ಒಬ್ಬ ರಾಷ್ಟ್ರವಾದಿ, ಸೆಕ್ಯುಲರ್‌ವಾದಿಯಾಗಿದ್ದರೆ?

ಜಿನ್ನಾ ಸಮಕಾಲೀನರು ಬರೆದಿರುವ 50ಕ್ಕೂ ಹೆಚ್ಚು ಪುಸ್ತಕಗಳನ್ನು ಆಧಾರವಾಗಿಟ್ಟುಕೊಂಡು ಪತ್ರಕರ್ತ ಪ್ರತಾಪ್ ಸಿಂಹ ಮತ್ತು ಡಾ. ಜಿ.ಬಿ. ಹರೀಶ್ “ಮಹಮದ್ ಅಲಿ ಜಿನ್ನಾ: ಮೊದಲು ನಾನು ಭಾರತೀಯ ಎಂದವನು ಭಾರತವನ್ನೇ ಒಡೆದನೆ?" ಎಂಬ ಪುಸ್ತಕ ಬರೆದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಆಯಾ ಕಾಲಘಟ್ಟದಲ್ಲಿ ನಡೆದ ಘಟನಾವಳಿಗಳನ್ನು ದಾಖಲಿಸಿರುವ ಈ ಪುಸ್ತಕ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ. ಜಿನ್ನಾ-ಗಾಂಧಿ-ನೆಹರು ಅವರ ನಿಜಸ್ವರೂಪದ ಮೇಲೆ ಹೊರಗೆಡವುವ ಪ್ರಯತ್ನ ಮಾಡಿದೆ.

ಸೆಪ್ಟೆಂಬರ್ 24ರಂದು ಅಪರಾಹ್ನ 12.30 ಗಂಟೆಗೆ ಬೆಂಗಳೂರಿನ 'ಭಾರತೀಯ ವಿದ್ಯಾಭವನ"ದಲ್ಲಿ ಖ್ಯಾತ ಗಾಂಧೀವಾದಿ ಮತ್ತೂರು ಕೃಷ್ಣಮೂರ್ತಿಯವರು ಮೊದಲ ಪ್ರತಿ ಸ್ವೀಕರಿಸಿ ಅನೌಪಚಾರಿಕವಾಗಿ ಕೃತಿ ಬಿಡುಗಡೆ ಮಾಡಲಿದ್ದಾರೆ. ಹುಬ್ಬಳ್ಳಿಯ 'ಸಾಹಿತ್ಯ ಪ್ರಕಾಶ"ನ ಜಿನ್ನಾ ಕೃತಿಯನ್ನು ಹೊರತರುತ್ತಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+