ಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ

ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 2000 ರೂ.ಗಳ ಡಿ.ಡಿ.ಯನ್ನು, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಒಂದಕ್ಕಿಂತ ಹೆಚ್ಚಿನ ಮಳಿಗೆ ಬೇಕಾದವರು ಪ್ರತಿ ಮಳಿಗೆಗೆ 1000 ರೂ.ದಂತೆ ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂ. 080-2884516, 22107701 ನ್ನು ಸಂಪರ್ಕಿಸಬಹುದು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications