ಛಂದ ಮುಖಪುಟ ವಿನ್ಯಾಸ ಸ್ಪರ್ಧೆ

ಛಂದ ಪುಸ್ತಕ ಪ್ರಕಟಿಸಲಿರುವ ಯುವಕವಿ ರಾಧೇಶ ತೋಳ್ಪಾಡಿಯವರ ಹಲೋ ಹಲೋ ಚಂದಮಾಮ' ಮಕ್ಕಳ ಕವಿತೆಗಳ ಸಂಕಲನಕ್ಕೆ ನೀವು ಮುಖಪುಟ ರಚಿಸಬಹುದು. ಆಯ್ಕೆಗೊಂಡ ಒಂದು ವಿನ್ಯಾಸಕ್ಕೆ 5000 ರೂ ಬಹುಮಾನ ನೀಡಲಾಗುವುದು. ಈ ಬಾರಿಯ 'ಕವರ್ ಸ್ಟಾರ್' ಆಗಬೇಕೆಂಬ ಹಂಬಲವಿದ್ದರೆ ನಿಮ್ಮ ಕಲಾನೈಪುಣ್ಯತೆಗೆ ಸ್ವಲ್ಪ ಕೆಲಸ ಕೊಡಿ.
ಪುಸ್ತಕದಲ್ಲಿರುವ ಒಂದೆರಡು ಕವಿತೆಗಳನ್ನು ಓದಲು http://raghuapara.blogspot.com ಅಥವಾ http://avadhi.wordpress.com ಬ್ಲಾಗಿಗೆ ಭೇಟಿ ಕೊಡಿ. ವಿನ್ಯಾಸದ ಅಳತೆ: ಎತ್ತರ 19 ಸೆಂ.ಮೀ., ಅಗಲ 11.5 ಸೆಂ.ಮೀ. ಒಬ್ಬರು ಎಷ್ಟು ಬೇಕಾದರೂ ವಿನ್ಯಾಸಗಳನ್ನು ಕಳಿಸಬಹುದು.
ನಿಮ್ಮ ವಿನ್ಯಾಸಗಳನ್ನು [email protected]ಗೆ ಇ ಮೇಲ್ ಮಾಡಿ.
ಕಡೆಯ ದಿನಾಂಕ: ಡಿಸೆಂಬರ್ 31, 2009.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 98444 22782
ಛಂದಪುಸ್ತಕದ ಪರವಾಗಿ:
ವಸುಧೇಂದ್ರ
ಐ-004, ಮಂತ್ರಿ ಪ್ಯಾರಡೈಸ್
ಬನ್ನೇರುಘಟ್ಟ ರಸ್ತೆ
ಬೆಂಗಳೂರು - 560 076
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications