ವೈದೇಹಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

Vaidehi
ನವದೆಹಲಿ, ಡಿ. 24 : ಸೃಜನಶೀಲ ಬರಹಗಾರ್ತಿ ವೈದೇಹಿ(ಜಾನಕಿ ಶ್ರೀನಿವಾಸಮೂರ್ತಿ) ಅವರ ಕ್ರೌಂಚ ಪಕ್ಷಿಗಳು ಸಣ್ಣ ಕಥಾ ಸಂಕಲನಕ್ಕೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ದೊರೆತಿದೆ.

ಮೈಸೂರು ವಿವಿ ಇಂಗ್ಲಿಷ್ ವಿಭಾಗದ ಡಾ ಸಿ ನಾಗಣ್ಣ, ಹಂಪಿ ವಿವಿ ಡಾಡಾ ಕರೀಗೌಡ ಬೀಚನಹಳ್ಳಿ ಹಾಗೂ ಶೂದ್ರ ಶ್ರೀನಿವಾಸ ಅವರನ್ನು ಒಳಗೊಂಡ ತೀರ್ಪುಗಾರರ ಸಮಿತಿ ಸರ್ವಾನುಮತದಿಂದ ವೈದೇಹಿ ಅವರ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಫೆಬ್ರವರಿ 16 ರಂದು ನವದೆಹಲಿಯಲ್ಲಿ ನಡೆರುವ ಅಕ್ಷರ ಉತ್ಸವದಲ್ಲಿ ವೈದೇಹಿ ಮತ್ತು ಇತರೆ 23 ಭಾಷೆಗಳ ಪ್ರಶಸ್ತಿ ವಿಜೇತ ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಒಂದು ಲಕ್ಷ ರುಪಾಯಿ ನಗದು ಒಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+