ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದೇಹಿ ಅವರನ್ನು ಅಭಿನಂದಿಸಿದ ಅರಸ್

By Staff
|
Google Oneindia Kannada News

Vaidehi
ಬೆಂಗಳೂರು, ಡಿ.25: ವೈದೇಹಿ ಅವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆ ತರುವ ವಿಚಾರವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇಅರಸ್ ಅವರು ತಿಳಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತ ಸಂದರ್ಭದಲ್ಲಿ ನಾನು ತಮ್ಮನ್ನು ಹೃತ್ಪೂರ್ವಕವಾಗಿ ಸರ್ಕಾರದ ವತಿಯಿಂದ ಅಭಿನಂದಿಸುತ್ತೇನೆ. ಸೂಕ್ಷ್ಮ ಸಂವೇದನೆಯ ಕಥೆಗಾರ್ತಿ ಎನಿಸಿಕೊಂಡಿರುವ ತಮ್ಮಿಂದ ಇನ್ನೂ ಹೆಚ್ಚು ಸೃಜನಶೀಲ ಕೃತಿಗಳು ಹೊರಬರಲೆಂದು ಅವರು ಹಾರೈಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X