ಇಟಗಿ ಈರಣ್ಣನವರ ಕನ್ನಡ ಶಾಯಿರಿಗಳು

ಕೃತಿಯಲ್ಲಿ ಬದುಕಿನ ವಿವಿಧ ಮಜಲುಗಳನ್ನು ನೇವರಿಸುತ್ತಾ, ಮನುಷ್ಯ ಸ್ವಭಾವಗಳಿಗೆ ಕಚಗುಳಿಗೆಗಳನ್ನು ಕೊಡುವ 180 ಶಾಯಿರಿಗಳಿವೆ. ಆಯ್ದ ಕೆಲವು ಶಾಯಿರಿಗಳು ನಿಮ್ಮ ಸ್ಯಾಂಪಲ್ ಓದಿಗೆ. ಕನ್ನಡ ಶಾಯಿರಿಗಳ ಬಗ್ಗೆ ಪ್ರಜಾವಾಣಿಯಲ್ಲಿ ಬರೆಯುತ್ತಾ ಕ ವೆಂ ರಾಜಗೋಪಾಲ್ ಅವರು ಹೇಳುತ್ತಾರೆ : "ಸಾಮಾನ್ಯರಿಗೂ ಅಸಾಮಾನ್ಯರಿಗೂ 'ಮಜಾ'
* ಈ ಕತ್ತಲ ರಾತ್ರಿ ನಿನ್ನ ದಾರಿ ಕಾದೂ ಕಾದೂ ನನ್ನೆದಿ ಒಂದs ಅಳತಿ ಸುಡಾಕ ಹತ್ತೇತಿ|
ಕತ್ತಲಾಗೇತೆಂತ ಹೆದರಿ ಕುಂದರಬ್ಯಾಡ ನನ್ನ ಸುಡೂ ಎದಿ ನಿನ್ನ ದಾರ್ಯಾಗ ಬೆಳಕು ಚೆಲ್ಲೇತಿ||
* ನನಗನಸತೈತಿ ಈ ಹರಿಯೂ ಬೆಳದಿಂಗಳಾ ಹೆಪ್ಪಾಗಿ ನಿನ್ ಮೈ ಆಗಿರಬೇಕು |
ಇಲ್ಲಾಂದ್ರ ನನ್ನ ಬಿಸಿ ನಿನ್ನ ಮೈಗೆ ತಾಗಿ ಅದು ಕರಗಿ ಈ ಬೆಳದಿಂಗಳಾಗಿ ಹರಡಿರಬೇಕು ||
* ಮುಚ್ಚಿದ ತುಟಿ ನೀ ಬಿಚ್ಚಿ ನಕ್ಕೆಂದ್ರ ಹುಣವಿ ಬೆಳದಿಂಗಳು ಹರಿತೈತಿ |
ಕಟ್ಟಿದ ಮುಡಿ ನೀ ಬಿಚ್ಚಿ ಸವರಿದೆಂದ್ರ ಅಮಾಸಿ ಕತ್ತಲು ಕವೀತೈತಿ ||
* ಮಾತಾಡುವಾಗ ಮುತ್ತು ಕೊಡೋಕೆ ಬರಾಂಗಿಲ್ಲ ಮುತ್ತು ಕೊಡುವಾಗ ಮಾತಾಡಾಕ ಬರಾಂಗಿಲ್ಲ |
ಮುತ್ತಿನಂತಾ ಪ್ರೀತಿ ಮಾತಿನ್ಯಾಕಿ ಆಕಿ ಬೇರೆ ಮಾತಿನ್ಯಾಗ ಮುತ್ತು ಕೊಡತಾಳಲ್ಲ ||
* ಬಡ್ಡಿ ತಗೊಂಡು ಸಾಲಾ ಕೊಡಾಕ ಇದೇನೂ ಬ್ಯಾಂಕ್ ಅಲ್ಲಾ |
ದುಡ್ಡು ತಗೊಂಡು ಪ್ರೀತಿ ಕೊಡಾಕ ನಾನೇನೂ ಸೂಳಿ ಅಲ್ಲಾ ||
* ಎಷ್ಟು ದಿನ ಕಾದಿದ್ವಿ ಈ ರಾತ್ರಿಗೆ |
ಮಾತ್ ಮಾತಿನ್ಯಾಗ ಮುಗಿತಿ ರಾತ್ರಿ ಏನನ್ನಬೇಕು ಈ ನಮ್ಮ ಮಾತಿಗೆ ||
* ಕನ್ನಡದೊಳಗ 'ಶಾಯಿರಿ' ನಂತೂ ಯಾರೂ ಬರೆದಿಲ್ಲ ಇವತ್ತಿನ ತನಕ |
ನನಗಂತೂ ಬರೀಬೇಕನಸತೈತಿ ನಾನಂತೂ ಸಾಯೋತನಕ ||
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications