Get Updates
Get notified of breaking news, exclusive insights, and must-see stories!

ಮೈಸೂರಿನಲ್ಲಿ ರವಿಕೃಷ್ಣಾರೆಡ್ಡಿ ಪುಸ್ತಕ ಬಿಡುಗಡೆ

Ravi Krishna Reddy
ಮೈಸೂರು, ಮೇ 28 : ಮೊದಲು ದಟ್ಸ್‌ಕನ್ನಡದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡು, ನಂತರ ವಿಕ್ರಾಂತ ಕರ್ನಾಟಕದಲ್ಲೂ ಧಾರಾವಾಹಿಯಾಗಿ ಪ್ರಕಟವಾಗಿದ್ದ ಅನುವಾದಿತ ಕಾದಂಬರಿ "ಎದೆಯ ಕೂಗನು ಮೀರಿ..." ಇದೇ ಭಾನುವಾರ ಮೇ 30ರ ಸಂಜೆ 5 ಗಂಟೆಗೆ ಮೈಸೂರಿನಲ್ಲಿ ಪುಸ್ತಕರೂಪದಲ್ಲಿ ಬಿಡುಗಡೆಯಾಗಲಿದೆ. ಕಾದಂಬರಿಯ ಮೂಲಕರ್ತೃ ಅಸಿತಾ ಪ್ರಭುಶಂಕರ ಸಹ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವಿವರಗಳು ಹೀಗಿವೆ:

ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ : ಡಾ.ಇ.ರತಿರಾವ್ (ನಿವೃತ್ತ ವಿಜ್ಞಾನಿ)
ಪುಸ್ತಕದ ಕುರಿತು : ಡಾ.ಆರ್.ಇಂದಿರಾ (ಸಮಾಜಶಾಸ್ತ್ರಜ್ಞೆ)

ಉಪಸ್ಥಿತಿ: ಅಸಿತಾ ಪ್ರಭುಶಂಕರ (ಕಾದಂಬರಿಯ ಮೂಲಕರ್ತೃ)
ರವಿ ಕೃಷ್ಣಾ ರೆಡ್ಡಿ (ಅನುವಾದಕ)

ಸ್ಥಳ : ಮನೆಯಂಗಳ, ಕಲಾಮಂದಿರ, ಮೈಸೂರು
ದಿನಾಂಕ : 30-5-2010, ಭಾನುವಾರ
ಸಮಯ : ಸಂಜೆ 5 ಗಂಟೆಗೆ
ಪ್ರಕಾಶಕರು : ಮೌಲ್ಯಾಗ್ರಹ ಪ್ರಕಾಶನ, ಬೆಂಗಳೂರು - 560 099
ಈ ಕಾರ್ಯಕ್ರಮಕ್ಕೆ ತಮಗೆಲ್ಲ ಸ್ವಾಗತ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+