ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ ರವಿಕೃಷ್ಣಾರೆಡ್ಡಿ ಪುಸ್ತಕ ಬಿಡುಗಡೆ

By Shami
|
Google Oneindia Kannada News

Ravi Krishna Reddy
ಮೈಸೂರು, ಮೇ 28 : ಮೊದಲು ದಟ್ಸ್‌ಕನ್ನಡದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡು, ನಂತರ ವಿಕ್ರಾಂತ ಕರ್ನಾಟಕದಲ್ಲೂ ಧಾರಾವಾಹಿಯಾಗಿ ಪ್ರಕಟವಾಗಿದ್ದ ಅನುವಾದಿತ ಕಾದಂಬರಿ "ಎದೆಯ ಕೂಗನು ಮೀರಿ..." ಇದೇ ಭಾನುವಾರ ಮೇ 30ರ ಸಂಜೆ 5 ಗಂಟೆಗೆ ಮೈಸೂರಿನಲ್ಲಿ ಪುಸ್ತಕರೂಪದಲ್ಲಿ ಬಿಡುಗಡೆಯಾಗಲಿದೆ. ಕಾದಂಬರಿಯ ಮೂಲಕರ್ತೃ ಅಸಿತಾ ಪ್ರಭುಶಂಕರ ಸಹ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವಿವರಗಳು ಹೀಗಿವೆ:

ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ : ಡಾ.ಇ.ರತಿರಾವ್ (ನಿವೃತ್ತ ವಿಜ್ಞಾನಿ)
ಪುಸ್ತಕದ ಕುರಿತು : ಡಾ.ಆರ್.ಇಂದಿರಾ (ಸಮಾಜಶಾಸ್ತ್ರಜ್ಞೆ)

ಉಪಸ್ಥಿತಿ: ಅಸಿತಾ ಪ್ರಭುಶಂಕರ (ಕಾದಂಬರಿಯ ಮೂಲಕರ್ತೃ)
ರವಿ ಕೃಷ್ಣಾ ರೆಡ್ಡಿ (ಅನುವಾದಕ)

ಸ್ಥಳ : ಮನೆಯಂಗಳ, ಕಲಾಮಂದಿರ, ಮೈಸೂರು
ದಿನಾಂಕ : 30-5-2010, ಭಾನುವಾರ
ಸಮಯ : ಸಂಜೆ 5 ಗಂಟೆಗೆ
ಪ್ರಕಾಶಕರು : ಮೌಲ್ಯಾಗ್ರಹ ಪ್ರಕಾಶನ, ಬೆಂಗಳೂರು - 560 099
ಈ ಕಾರ್ಯಕ್ರಮಕ್ಕೆ ತಮಗೆಲ್ಲ ಸ್ವಾಗತ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X