ಬೆಂಗಳೂರಿನಲ್ಲಿ ಕವಲು ವಿಚಾರಗೋಷ್ಠಿ

ವಿಚಾರ ಗೋಷ್ಠಿಯಲ್ಲಿ ವಿವಿಧ ಲೇಖಕರಿಂದ ಪ್ರಬಂಧ ಮಂಡನೆ ಹಾಗೂ ಕವಲು ಕಾದಂಬರಿಯ ಎಂಟನೇ ಮುದ್ರಣದ ಪ್ರತಿ ಬಿಡುಗಡೆ ಸಮಾರಂಭವಿರುತ್ತದೆ.
ಡಾ. ಎಸ್ ಆರ್ ಲೀಲಾ, ಮೀರಾ ಫಡ್ಕೆ, ಡಾ. ಸುಮತೀಂದ್ರ ನಾಡಿಗ, ಶತಾವಧಾನಿ ಆರ್ ಗಣೇಶ್, ಸುರೇಶ್ ಕೃಷ್ಣಮೂರ್ತಿ ಅವರು ಪ್ರಬಂಧ ಮಂಡಿಸಲಿದ್ದಾರೆ. ಇದರ ಜೊತೆಗೆ ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅವರೊಡನೆ ಸಂವಾದ ಕಾರ್ಯಕ್ರಮವಿರುತ್ತದೆ.
ಸ್ಥಳ: ಆರ್ ವಿ ಟೀಚರ್ಸ್ ಕಾಲೇಜು, ಜಯನಗರ 2ನೇ ಬ್ಲಾಕ್, ಬೆಂಗಳೂರು
ದಿನಾಂಕ/ದಿನ: 08/08/2010, ಭಾನುವಾರ
ಸಮಯ: ಸಂಜೆ 4 ಗಂಟೆ
ಛಂದದಿಂದ ಹೊಸ ಪುಸ್ತಕಗಳು : ಎಸ್.ಸುರೇಂದ್ರನಾಥ್ ಅವರ 'ಕಟ್ಟು ಕಥೆಗಳು', ಗುರುಪ್ರಸಾದ್ ಕಾಗಿನೆಲೆ ಅವರ 'ಗುಣ' ಮತ್ತು ವಸುಧೇಂದ್ರ ಅವರ 'ಹರಿಚಿತ್ತ ಸತ್ಯ' ಕೃತಿಗಳು ಇದೀಗ ಅಂಗಡಿಗೆ ಬಂದಿದೆ. ಪುಸ್ತಕಗಳನ್ನು ಎಂದಿನಂತೆ ಪ್ರೀತಿಯಿಂದ ಕೈಗೆತ್ತಿಕೊಳ್ಳಬೇಕೆಂದು ಛಂದ ಪುಸ್ತಕ ಪ್ರಕಾಶನದ ಪ್ರಕಟಣೆ ತಿಳಿಸಿದೆ.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications