ಬಾಪೂ ನಂತರದ ಭಾರತ ಭಾನುವಾರ ಬಿಡುಗಡೆ

ಇಂಗ್ಲಿಷ್ ಕೃತಿಯನ್ನು ಲೇಖಕ, ಪತ್ರಕರ್ತ ಜಿಎನ್ ರಂಗನಾಥ್ ರಾವ್ ಅವರು ಅನುವಾದ ಮಾಡಿದ್ದು, ವಸಂತ ಪ್ರಕಾಶನ ಪುಸ್ತಕವನ್ನು ಪ್ರಕಟಿಸಿದೆ.
ರಾಮಚಂದ್ರ ಗುಹ ಅವರ ಉಪಸ್ಥಿತಿಯಲ್ಲಿ ನೃಪತುಂಗ ರಸ್ತೆಯಲ್ಲಿರುವ ಯವನಿಕಾ ಸಂಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಪುಸ್ತಕ ಬಿಡುಗಡೆಯಾಗುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಲೇಖಕ ಡಾ. ಯು.ಆರ್. ಅನಂತಮೂರ್ತಿ, ಡಾ. ಎಸ್. ಚಂದ್ರಶೇಖರ್ ಮತ್ತು ಜಿ.ಎನ್ ರಂಗನಾಥ್ ರಾವ್ ಅವರು ಭಾಗವಹಿಸಲಿದ್ದಾರೆ.
ಕಾಸರವಳ್ಳಿ ಸಹೋದರಿಯರು ಭಾವಗೀತೆ ಹಾಡಿ ಸಭಿಕರನ್ನು ರಂಜಿಸಲಿದ್ದಾರೆ. ಲಘು ಉಪಹಾರವೂ ಇದೆ.
ಕಾರ್ಯಕ್ರಮದ ವಿವರ
ಪುಸ್ತಕ : ಬಾಪೂ ನಂತರದ ಭಾರತ
ಸ್ಥಳ : ಯವನಿಕಾ ಸಭಾಂಗಣ, ನೃಪತುಂಗ ರಸ್ತೆ, ಬೆಂಗಳೂರು - 560 001.
ದಿನಾಂಕ ಮತ್ತು ಸಮಯ : 22ನೇ ಆಗಸ್ಟ್, 2010, ಬಾನುವಾರ, ಬೆಳಿಗ್ಗೆ 10.30ಕ್ಕೆ
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications