ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಛಂದ ಪುಸ್ತಕ ಬಹುಮಾನ 2010

By Prasad
|
Google Oneindia Kannada News

Dr Kanadaraghava
'ಛಂದ ಪುಸ್ತಕ - 2010'ರ ಬಹುಮಾನವನ್ನು ಡಾ. ಕಣಾದರಾಘವ ಅವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜನವರಿ 2011ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 65 ಕತೆಗಾರರು ಭಾಗವಹಿಸಿದ್ದರು. ಈ ಬಾರಿಯ ನಿರ್ಣಯವನ್ನು ಹಿರಿಯ ಕತೆಗಾರರಾದ ಕೆ. ಸತ್ಯನಾರಾಯಣರವರು ಮಾಡಿದ್ದಾರೆ.

ಛಂದಪುಸ್ತಕದ ಪರವಾಗಿ:

ವಸುಧೇಂದ್ರ
ಐ-004, ಮಂತ್ರಿ ಪ್ಯಾರಡೈಸ್
ಬನ್ನೇರುಘಟ್ಟ ರಸ್ತೆ
ಬೆಂಗಳೂರು - 560 076
ದೂರವಾಣಿ: 98444 22782

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X