ಶಿರಸಿಯಲ್ಲಿ 'ಯಾರೂ ನೆಡದ ಗಿಡ' ನೆಡಬನ್ನಿ

ಶಿರಸಿಯ ಚಿಂತನ ಉತ್ತರಕನ್ನಡ, ಕವಿ-ಕಾವ್ಯ ಬಳಗ ಮತ್ತು ಗದಗದ ಲಡಾಯಿ ಪ್ರಕಾಶನದ ಸಹಯೋಗದಲ್ಲಿ ಪುಸ್ತಕ ಬಿಡುಗಡೆಯಾಗುತ್ತಿದೆ. ಪುಸ್ತಕ ಅನಾವರಣಗೊಳ್ಳುವ ಸ್ಥಳ : ಹೊಟೇಲ್ ಮಧುವನದ ಆರಾಧನಾ ಸಭಾಂಗಣ. ಸಮಯ : ಮಧ್ಯಾಹ್ನ 3.30ಕ್ಕೆ.
ಕೃತಿಯನ್ನು ಬಿಡುಗಡೆ ಮಾಡುತ್ತಿರುವವರು ಕಾರ್ಕಳದ ಕವಯಿತ್ರಿ ಜ್ಯೋತಿ ಗುರುಪ್ರಸಾದ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಾಶಕರಾದ ಬಸವರಾಜ ಸೂಳಿಭಾವಿ ಅವರು ವಹಿಸುತ್ತಿದ್ದಾರೆ. ಕೆರೆಕೋಣದ ಮಾಧವಿ ಬಂಡಾರಿ ಅವರು ಕೃತಿಯ ಕುರಿತು ಮಾತನಾಡಲಿದ್ದಾರೆ. ಅತಿಥಿಗಳಾಗಿ ಕವಿಗಳಾದ ಡಾ. ರಾಜು ಹೆಗಡೆ ಮತ್ತು ಸುಬ್ರಾಯ ಸಿ. ಹೆಗಡೆ ಅವರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಸಿಂಧು ಹೆಗಡೆ ಮಾಡಲಿದ್ದಾರೆ.
ಪುಸ್ತಕ ಬಿಡುಗಡೆಯೆಂದರೆ ಬೆಂಗಳೂರು, ಅದರಲ್ಲೂ ಬಸವನಗುಡಿಯ ಬಿಪಿ ವಾಡಿಯಾರ್ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್! ನಗರದ ಇತರೆಡೆ ಕೂಡ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯುತ್ತದಾದರೂ ಐಐಡಬ್ಯೂಸಿಯನ್ನು ಹಿಂದಿಕ್ಕಲು ಸಾಧ್ಯವೇ ಇಲ್ಲ. ಪುಸ್ತಕ ಬಿಡುಗಡೆ ಮಟ್ಟಿಗೆ ಐಐಡಬ್ಯೂಸಿ ಪುಸ್ತಕ ಬಿಡುಗಡೆ ಮಾಡುವವರ ಮತ್ತು ಕಾರ್ಯಕ್ರಮಕ್ಕೆ ಬಂದು ಪುಸ್ತಕ ಕೊಳ್ಳುವವರ ನೆಚ್ಚಿನ ತಾಣ.
ಇಂಥ ಸಂದರ್ಭದಲ್ಲಿ ಮಲೆನಾಡ ಮಡಿಲಲ್ಲಿರುವ ಶಿರಸಿಯಲ್ಲಿ ಪುಸ್ತಕ ಬಿಡುಗಡೆಯಾಗುತ್ತಿರುವುದು ಕನ್ನಡಿಗರಿಗೆ ಸಂತಸದ ಸಂಗತಿ. ಹೇಗಿದ್ದರೂ ವಾರಾಂತ್ಯ. ಇನ್ನೆರಡು ದಿನಗಳ ರಜಾ ಹಾಕಿ ಶಿರಸಿಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಸಖತ್ ಅವಕಾಶ. ಹೋಗಿ ಬನ್ನಿ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications