ವಿನಯಕುಮಾರ್ ಸಾಯ 'ಛಂದ ಕವರ್ ಸ್ಟಾರ್'

ಅಂತಿಮ ಸುತ್ತಿನಲ್ಲಿ ಸಾಯ ಅವರ ಕೃತಿಯ ಜೊತೆ ಕಾಶಿ ಸುಬ್ರಹ್ಮಣ್ಯ ಮತ್ತು ರಾಮಕೃಷ್ಣ ಸಿದ್ದಪಾಲ ಅವರು ಕಳಿಸಿದ್ದ ವಿನ್ಯಾಸಗಳು ಸ್ಥಾನ ಪಡೆದಿದ್ದವು. ಅಂತಿಮವಾಗಿ ಸಾಯ ಅವರು ರಚಿಸಿದ ವಿನ್ಯಾಸಕ್ಕೆ ಬಹುಮಾನ ಬಂದಿದೆ. ಬಹುಮಾನಕ್ಕೆ ಅತ್ಯುತ್ತಮ ವಿನ್ಯಾಸವನ್ನು ಆಯ್ಕೆ ಮಾಡಿದವರು ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ. ಬಹುಮಾನ ಪಡೆದವರಿಗೆ ರು. 5000 ನೀಡಲಾಗುತ್ತಿದೆ.
ಇಪ್ಪತ್ತೈದು ವರ್ಷದ ವಿನಯಕುಮಾರ ದಾವಣಗೆರೆಯ ಲಲಿತ ಕಲಾ ಮಹಾವಿದ್ಯಾಲಯದಲ್ಲಿ ಓದಿ ವಿಷುಯಲ್ ಆರ್ಟ್ಸ್ ಪದವಿ ಪಡೆದಿದ್ದಾರೆ. ಈಗ ಮಂಗಳೂರಿನ 'ಆರೆಂಜ್ ಆಂಗಲ್ ಸಂಸ್ಥೆಯಲ್ಲಿ ಕ್ರಿಯೇಟಿವ್ ಡೈರೆಕ್ಟರ್ ಆಗಿ ಕೆಲಸಮಾಡುತ್ತಿದ್ದಾರೆ. ಹಲವು ಪ್ರಮುಖ ಪತ್ರಿಕೆಗಳಲ್ಲಿ ಕತೆ-ಕವನ-ಮಕ್ಕಳ ಪದ್ಯಗಳನ್ನು ಪ್ರಕಟಿಸಿರುವ ವಿನಯ್ ಅವರಿಗೆ ಜಾಹೀರಾತು ಕಲೆಯಲ್ಲಿ ಆಸಕ್ತಿ. ಕೆಲ ಪುಸ್ತಕಗಳಿಗೆ ಮುಖಪುಟ ರಚಿಸಿದ್ದಾರೆ. ಏಡ್ಸ್ ಜಾಗೃತಿ ಸಂದೇಶದ ಅವರ ಭಿತ್ತಿಚಿತ್ರವೊಂದಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ ಬಂದಿತ್ತು. ಪ್ರಸ್ತುತ ಸ್ಪರ್ಧೆಯ ಅಂತಿಮ ಮೂವತ್ತರಲ್ಲಿ ಅವರ 6 ಪ್ರವೇಶಗಳಿದ್ದವು.
ಅಂತಿಮ ಮೂವತ್ತರಲ್ಲಿ ಯಾವ ಕೃತಿ ಬಹುಮಾನ ಗೆಲ್ಲುತ್ತದೆಂದು ಊಹಿಸಿದವರಿಗೆ ಕೂಡ ಬಹುಮಾನ ಇಡಲಾಗಿತ್ತು. ವಿನಯ ಕುಮಾರ್ ಸಾಯ ಅವರ ವಿನ್ಯಾಸ ಗೆಲ್ಲುತ್ತದೆಂದು ಅಂದಾಜು ಮಾಡಿದವರು 8 ಜನ. ಈ ಎಂಟು ಜನರಿಗೆ ಬಹುಮಾನಕ್ಕಿಡಲಾಗಿದ್ದ 2 ಸಾವಿರ ರು. ಸಮನಾಗಿ ಹಂಚಲಾಗುತ್ತದೆ. ಈ ಊಹೆಯ ಬಹುಮಾನವನ್ನು ಛಂದ ಪುಸ್ತಕ ಮತ್ತು ಮೇಫ್ಲವರ್ ಮೀಡಿಯಾ ಹೌಸ್ ಪ್ರಾಯೋಜಿಸಿದ್ದವು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications