ಛಂದ ಪುಸ್ತಕದಿಂದ ನಾಲ್ಕು ಪುಸ್ತಕಗಳು ಬಿಡುಗಡೆ

ಬಿಡುಗಡೆಯಾಗಲಿರುವ ಪುಸ್ತಕಗಳು:
ಮೊದಲ ಮಳೆಯ ಮಣ್ಣು (ಕಥಾ ಸಂಕಲನ): ಕಣಾದ ರಾಘವ
ಕಿಲಿಮಂಜಾರೋ( ಪ್ರವಾಸ ಕಥನ) : ಪ್ರಶಾಂತ್ ಬೀಚಿ
ಬರೀ ಎರಡು ರೆಕ್ಕೆ (ಕಾದಂಬರಿ) : ಸುನಂದಾ ಪ್ರಕಾಶ್ ಕಡಮೆ
ದ್ವೀಪವ ಬಯಸಿ (ಕಾದಂಬರಿ) : ಎಂ.ಆರ್ ದತ್ತಾತ್ರಿ
ಓದಲು ಮರೆಯದಿರಿ : ಆಫ್ರಿಕಾದ ಕಿಲಿಮಾಂಜರೋ ಪರ್ವತಾರೋಹಣ
ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು
ದಿನಾಂಕ/ದಿನ: 26 ಜನವರಿ, ಬುಧವಾರ
ಸಮಯ: ಬೆಳಗ್ಗೆ 10.30ಕ್ಕೆ
ಮುಖ್ಯ ಅತಿಥಿಗಳು: ಅಮರೇಶ ನುಗಡೋಣಿ, ಬೆಳಗೋಡು ರಮೇಶ್ ಭಟ್
ಆ ದಿನ ಲಘು ಉಪಹಾರವಿರುತ್ತದೆ. ದಯವಿಟ್ಟು ಸ್ವಲ್ಪ ಬೇಗನೆ ಬನ್ನಿ. ಕಾರ್ಯಕ್ರಮವನ್ನು ಸರಿಯಾದ ಸಮಯಕ್ಕೆ ಪ್ರಾರಂಭಿಸಬಹುದು ಎಂದು ಪ್ರೀತಿಯಿಂದ ಲೇಖಕ ಹಾಗೂ ಪ್ರಕಾಶಕ ವಸುಧೇಂದ್ರ ಅವರು ಕೋರಿದ್ದಾರೆ.
ನಾಲ್ಕನೇ ಆಯಾಮ ಪುಸ್ತಕ ಬಿಡುಗಡೆ
ದಿನಾಂಕ: ಜನವರಿ 26
ಸಮಯ: ಸಂಜೆ 4 ಗಂಟೆಗೆ
ಸ್ಥಳ : ನಯನ ಸಂಭಾಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು
'ನಾಲ್ಕನೇ ಆಯಾಮ', ಪದ್ಮರಾಜ ದಂಡಾವತಿ ಅವರ ಪ್ರಜಾವಾಣಿ ಅಂಕಣ ಬರೆಹಗಳ ಎರಡು ಸಂಪುಟಗಳ ಬಿಡುಗಡೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಚಂದ್ರಶೇಖರ ಕಂಬಾರ, ಪ್ರಜಾವಾಣಿ ಸಂಪಾದಕ ಕೆ.ಎನ್. ಶಾಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಉಪಸ್ಥಿತರಿರುತ್ತಾರೆ. ಜೊತೆಗೆ ಪೂಜ್ಯಾ ಮೋಹನ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮವೂ ಇರುತ್ತದೆ. [ಕನ್ನಡ ಪುಸ್ತಕ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications