ಛಂದ ಪುಸ್ತಕದಿಂದ ನಾಲ್ಕು ಪುಸ್ತಕಗಳು ಬಿಡುಗಡೆ

ಬಿಡುಗಡೆಯಾಗಲಿರುವ ಪುಸ್ತಕಗಳು:
ಮೊದಲ ಮಳೆಯ ಮಣ್ಣು (ಕಥಾ ಸಂಕಲನ): ಕಣಾದ ರಾಘವ
ಕಿಲಿಮಂಜಾರೋ( ಪ್ರವಾಸ ಕಥನ) : ಪ್ರಶಾಂತ್ ಬೀಚಿ
ಬರೀ ಎರಡು ರೆಕ್ಕೆ (ಕಾದಂಬರಿ) : ಸುನಂದಾ ಪ್ರಕಾಶ್ ಕಡಮೆ
ದ್ವೀಪವ ಬಯಸಿ (ಕಾದಂಬರಿ) : ಎಂ.ಆರ್ ದತ್ತಾತ್ರಿ
ಓದಲು ಮರೆಯದಿರಿ : ಆಫ್ರಿಕಾದ ಕಿಲಿಮಾಂಜರೋ ಪರ್ವತಾರೋಹಣ
ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು
ದಿನಾಂಕ/ದಿನ: 26 ಜನವರಿ, ಬುಧವಾರ
ಸಮಯ: ಬೆಳಗ್ಗೆ 10.30ಕ್ಕೆ
ಮುಖ್ಯ ಅತಿಥಿಗಳು: ಅಮರೇಶ ನುಗಡೋಣಿ, ಬೆಳಗೋಡು ರಮೇಶ್ ಭಟ್
ಆ ದಿನ ಲಘು ಉಪಹಾರವಿರುತ್ತದೆ. ದಯವಿಟ್ಟು ಸ್ವಲ್ಪ ಬೇಗನೆ ಬನ್ನಿ. ಕಾರ್ಯಕ್ರಮವನ್ನು ಸರಿಯಾದ ಸಮಯಕ್ಕೆ ಪ್ರಾರಂಭಿಸಬಹುದು ಎಂದು ಪ್ರೀತಿಯಿಂದ ಲೇಖಕ ಹಾಗೂ ಪ್ರಕಾಶಕ ವಸುಧೇಂದ್ರ ಅವರು ಕೋರಿದ್ದಾರೆ.
ನಾಲ್ಕನೇ ಆಯಾಮ ಪುಸ್ತಕ ಬಿಡುಗಡೆ
ದಿನಾಂಕ: ಜನವರಿ 26
ಸಮಯ: ಸಂಜೆ 4 ಗಂಟೆಗೆ
ಸ್ಥಳ : ನಯನ ಸಂಭಾಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು
'ನಾಲ್ಕನೇ ಆಯಾಮ', ಪದ್ಮರಾಜ ದಂಡಾವತಿ ಅವರ ಪ್ರಜಾವಾಣಿ ಅಂಕಣ ಬರೆಹಗಳ ಎರಡು ಸಂಪುಟಗಳ ಬಿಡುಗಡೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಚಂದ್ರಶೇಖರ ಕಂಬಾರ, ಪ್ರಜಾವಾಣಿ ಸಂಪಾದಕ ಕೆ.ಎನ್. ಶಾಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಉಪಸ್ಥಿತರಿರುತ್ತಾರೆ. ಜೊತೆಗೆ ಪೂಜ್ಯಾ ಮೋಹನ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮವೂ ಇರುತ್ತದೆ. [ಕನ್ನಡ ಪುಸ್ತಕ]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications