ಬಿಎಲ್ ಶಂಕರ್ ರ ಪಾರ್ಲಿಮೆಂಟ್ ಪುಸ್ತಕ

ಡಾ. ಬಿ.ಎಲ್. ಶಂಕರ್ ಹಾಗೂ ಜವಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದ ಪ್ರೊ. ವೆಲೇರಿಯನ್ ರೋಡ್ರಿಗಸ್ ಅವರು ಪ್ರಪ್ರಥಮ ಲೋಕಸಭೆಯಿಂದ ಹಿಡಿದು 14ನೇ ಲೋಕಸಭೆಯ ವರೆಗಿನ ಎಲ್ಲ ಲೋಕಸಭಾ ಕಲಾಪಗಳನ್ನು ಕೂಲಂಕುಷವಾಗಿ ಮತ್ತು ವಿಮರ್ಶಾತ್ಮಕವಾಗಿ ಅಧ್ಯಯನ ನಡೆಸಿ ಈ ಕೃತಿ ರಚಿಸಿದ್ದಾರೆ. ಎಂದು ಭಾರತ ಯಾತ್ರಾ ಸಂಚಾಲಕ ಕೆ.ವಿ.ನಾಗರಾಜಮೂರ್ತಿ ಹೇಳಿದ್ದಾರೆ.
ಕಾರ್ಯಕ್ರಮ ವಿವರ:
* ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರಿಂದ ಮಾ.4ರಂದು ಸಂಜೆ 6:30ಕ್ಕೆ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಿಡುಗಡೆ.
* ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಮುಖ್ಯ ಅತಿಥಿ.
* ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅಧ್ಯಕ್ಷತೆ.
350 ಪುಟಗಳ ಈ ಕೃತಿಯು ಭಾರತೀಯ ಸಂಸತ್ತಿನ ಕುರಿತಂತೆ ಹಲವು ವೈಜ್ಞಾನಿಕ ಮತ್ತು ಸಂಶೋಧನಾತ್ಮಕ ಮಾಹಿತಿಗಳನ್ನು ಒಳಗೊಂಡಿದೆ. ಸಂಜೆ 5.30 ರಿಂದ 6.30ರ ವರೆಗೆ ಸುಗಮ ಸಂಗೀತ ಹಾಗೂ ಕಾಫಿ ಚಹಾ ವಿತರಣೆ ಇರುತ್ತದೆ. ದಿ ಇಂಡಿಯನ್ ಪಾರ್ಲಿಮೆಂಟ್ ಪುಸ್ತಕ ದೇಶದ ಪ್ರಮುಖ ಪುಸ್ತಕ ಮಳಿಗೆಗಳಲ್ಲದೆ ಆನ್ ಲೈನಲ್ಲಿ ಫ್ಲಿಪ್ ಕಾರ್ಟ್ ನಲ್ಲೂ ಲಭ್ಯವಿದ್ದು ಬೆಲೆ ಸುಮಾರು 760 ರಿಂದ 895(ರಿಯಾಯತಿ ಮೇಲೆ ಅವಲಂಬಿತ) ತಗುಲಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications