ಬೆಂಗಳೂರಿಗೆ ಶ್ರೀವತ್ಸ ಜೋಶಿ-ಭಾನುವಾರ ಪುಸ್ತಕ ಬಿಡುಗಡೆ

ಈ ಸ್ನೇಹಸ್ಪರ್ಶ ಕಾರ್ಯಕ್ರಮ ಭಾನುವಾರ ಜುಲೈ 3, 2011ರಂದು ಬೆಳಿಗ್ಗೆ ಹತ್ತು ಗಂಟೆಗೆ ಬೆಂಗಳೂರು ಜಯನಗರದ ಎಚ್.ಎನ್.ಕಲಾಕ್ಷೇತ್ರದಲ್ಲಿ ನಡೆಯಲಿದೆ. ಈ ಆತ್ಮೀಯ ಕಾರ್ಯಕ್ರಮದಲ್ಲಿ ಅಂಕಣಕಾರನೊಡನೆ ನೇರ ಮಾತುಕತೆಗೆ ಅವಕಾಶವಿರುತ್ತದೆ. ಲಘು ಉಪಾಹಾರದ ನಂತರ ಕಾರ್ಯಕ್ರಮ ಆರಂಭ.
ಇದೇ ಸಂದರ್ಭದಲ್ಲಿ ಅಂಕಣದ ಇತ್ತೀಚಿನ ಬರಹಗಳ ಸಂಕಲನದ ಎರಡು ಪುಸ್ತಕಗಳು ('ಗೆಲುವಿನ ಟಚ್" ಮತ್ತು 'ಚೆಲುವಿನ ಟಚ್" - ಪ್ರಕಾಶಕರು: ಗೀತಾ ಬುಕ್ ಹೌಸ್, ಮೈಸೂರು) ಬಿಡುಗಡೆಯಾಗುತ್ತಿವೆ. ಖ್ಯಾತ 'ಹನಿ"ಸಾಹಿತಿ ಎಚ್.ಡುಂಡಿರಾಜ್ ಮತ್ತು ಪತ್ರಕರ್ತ ನಾಗೇಶ ಹೆಗಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.
ಇದು ಉದ್ದುದ್ದ ಭಾಷಣಗಳ ಕಾರ್ಯಕ್ರಮವಲ್ಲ. Informal friendly get-together ಮಾದರಿಯದು. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿಮ್ಮನ್ನೂ ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇನೆ. ಬನ್ನಿ ಎನ್ನುತ್ತಿದ್ದಾರೆ ಇವತ್ತು ತಾನೇ ಬೆಂಗಳೂರಿಗೆ ಬಂದಿಳಿದ ಅಂಕಣಕಾರ ಜೋಶಿ.
More From
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications