ಭಾನುವಾರ ಕನ್ನಡ ಆನ್ ಲೈನ್ ಪುಸ್ತಕ ಮಳಿಗೆ ಆರಂಭ

ಇದೇ ಸಂದರ್ಭದಲ್ಲಿ ಆಕೃತಿ ಪ್ರಕಟಿಸಿರುವ, ಕೆಳಗೆ ನಮೂದಿಸಿರುವ ಪುಸ್ತಕಗಳು ಭಾನುವಾರ 04-09-2011 ರಂದು ಬೆಳಗ್ಗೆ 10:30 ಗಂಟೆಗೆ ನಯನ ಸಭಾಂಗಣ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು ಇಲ್ಲಿ ಲೋಕಾರ್ಪಣೆಯಾಗಲಿವೆ.
1) "ಜನಾರಣ್ಯ" - ಕಾದಂಬರಿ (ಬೆಂಗಾಳಿ ಮೂಲ ಲೇಖಕ : ಮಣಿಶಂಕರ್ ಮುಖರ್ಜಿ, ಕನ್ನಡಕ್ಕೆ: ಗೀತಾ ವಿಜಯಕುಮಾರ್)
2) "ಒಡಲಾಳದ ತಳಮಳ" - ಕಥಾಸಂಕಲನ (ಲೇಖಕ : ಕೇಶವ ಕುಡ್ಲ)
3) "ಮರದ ಮರ್ಮರ" - ಮಕ್ಕಳ ನಾಟಕ (ನಾಟಕಕಾರ: ನಾರಾಯಣ ಕಂಗಿಲ) ಪುಸ್ತಕಗಳು.
ಈ ಸಂದರ್ಭದಲ್ಲಿ ಡಿ ಕೆ ಚೌಟ (ಖ್ಯಾತ ನಾಟಕಕಾರ), ಸಾ ಶಿ ಮರಳಯ್ಯ (ಖ್ಯಾತ ಸಾಹಿತಿ), ಚಂದ್ರಶೇಖರ ಕಂಬಾರ (ಖ್ಯಾತ ಸಾಹಿತಿ) ಮತ್ತು ಪ್ರೇಮಾ ಭಟ್ (ಖ್ಯಾತ ಕಥೆಗಾರ್ತಿ) ನಮ್ಮೊಂದಿಗಿರುತ್ತಾರೆ.
ಅಂದಿನಿಂದ ಕನ್ನಡ ಪುಸ್ತಕಗಳನ್ನು www.akrutibooks.com ಆಕೃತಿ ಅಂತರ್ಜಾಲ ಮಳಿಗೆಯ ಮೂಲಕ ಹುಡುಕುವ, ರಿಯಾಯಿತಿ ದರದಲ್ಲಿ ಕೊಂಡುಕೊಳ್ಳುವ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಉಚಿತ ಸಾಗಾಣೆಯಿರುತ್ತದೆ. ಕನ್ನಡ ಪುಸ್ತಕೋದ್ಯಮದಲ್ಲೇ ಇದೊಂದು ವಿನೂತನ ಪ್ರಯತ್ನ. ಹೊಸದಾಗಿ ಬಿಡುಗಡೆಗೊಂಡ ಪುಸ್ತಕಗಳು, ಲಭ್ಯವಿರುವ ಪುಸ್ತಕಗಳಷ್ಟೇ ಅಲ್ಲದೆ, ಹಳೆಯ ಅಪರೂಪದ ಪುಸ್ತಕಗಳನ್ನೂ ಓದುಗರು ಕೊಳ್ಳುವ ಸೌಲಭ್ಯವಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications