ಭಾನುವಾರ ಕನ್ನಡ ಆನ್ ಲೈನ್ ಪುಸ್ತಕ ಮಳಿಗೆ ಆರಂಭ

ಇದೇ ಸಂದರ್ಭದಲ್ಲಿ ಆಕೃತಿ ಪ್ರಕಟಿಸಿರುವ, ಕೆಳಗೆ ನಮೂದಿಸಿರುವ ಪುಸ್ತಕಗಳು ಭಾನುವಾರ 04-09-2011 ರಂದು ಬೆಳಗ್ಗೆ 10:30 ಗಂಟೆಗೆ ನಯನ ಸಭಾಂಗಣ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು ಇಲ್ಲಿ ಲೋಕಾರ್ಪಣೆಯಾಗಲಿವೆ.
1) "ಜನಾರಣ್ಯ" - ಕಾದಂಬರಿ (ಬೆಂಗಾಳಿ ಮೂಲ ಲೇಖಕ : ಮಣಿಶಂಕರ್ ಮುಖರ್ಜಿ, ಕನ್ನಡಕ್ಕೆ: ಗೀತಾ ವಿಜಯಕುಮಾರ್)
2) "ಒಡಲಾಳದ ತಳಮಳ" - ಕಥಾಸಂಕಲನ (ಲೇಖಕ : ಕೇಶವ ಕುಡ್ಲ)
3) "ಮರದ ಮರ್ಮರ" - ಮಕ್ಕಳ ನಾಟಕ (ನಾಟಕಕಾರ: ನಾರಾಯಣ ಕಂಗಿಲ) ಪುಸ್ತಕಗಳು.
ಈ ಸಂದರ್ಭದಲ್ಲಿ ಡಿ ಕೆ ಚೌಟ (ಖ್ಯಾತ ನಾಟಕಕಾರ), ಸಾ ಶಿ ಮರಳಯ್ಯ (ಖ್ಯಾತ ಸಾಹಿತಿ), ಚಂದ್ರಶೇಖರ ಕಂಬಾರ (ಖ್ಯಾತ ಸಾಹಿತಿ) ಮತ್ತು ಪ್ರೇಮಾ ಭಟ್ (ಖ್ಯಾತ ಕಥೆಗಾರ್ತಿ) ನಮ್ಮೊಂದಿಗಿರುತ್ತಾರೆ.
ಅಂದಿನಿಂದ ಕನ್ನಡ ಪುಸ್ತಕಗಳನ್ನು www.akrutibooks.com ಆಕೃತಿ ಅಂತರ್ಜಾಲ ಮಳಿಗೆಯ ಮೂಲಕ ಹುಡುಕುವ, ರಿಯಾಯಿತಿ ದರದಲ್ಲಿ ಕೊಂಡುಕೊಳ್ಳುವ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಉಚಿತ ಸಾಗಾಣೆಯಿರುತ್ತದೆ. ಕನ್ನಡ ಪುಸ್ತಕೋದ್ಯಮದಲ್ಲೇ ಇದೊಂದು ವಿನೂತನ ಪ್ರಯತ್ನ. ಹೊಸದಾಗಿ ಬಿಡುಗಡೆಗೊಂಡ ಪುಸ್ತಕಗಳು, ಲಭ್ಯವಿರುವ ಪುಸ್ತಕಗಳಷ್ಟೇ ಅಲ್ಲದೆ, ಹಳೆಯ ಅಪರೂಪದ ಪುಸ್ತಕಗಳನ್ನೂ ಓದುಗರು ಕೊಳ್ಳುವ ಸೌಲಭ್ಯವಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications