ಅಬ್ದುಲ್ ರಶೀದ್ ಅವರ 'ಹೊತ್ತು ಗೊತ್ತಿಲ್ಲದ ಕಥೆಗಳು' ಪುಸ್ತಕ ಲೋಕಾರ್ಪಣೆ
ಬೆಂಗಳೂರು, ನವೆಂಬರ್ 28: ಅನುಗ್ರಹ ಪ್ರಕಾಶನದ ಪಯಣಕ್ಕೆ ಹೊಸತೊಂದು ಮೈಲಿಗಲ್ಲು ದೊರೆತಿದ್ದು, ಅಬ್ದುಲ್ ರಶೀದ್ ಅವರ ಹೊತ್ತು ಗೊತ್ತಿಲ್ಲದ ಕಥೆಗಳು ಎಂಬ ಪುಸ್ತಕವನ್ನು ಖ್ಯಾತ ಲೇಖಕ, ಕವಿ ಜಯಂತ್ ಕಾಯ್ಕಿಣಿ ಲೋಕಾರ್ಪಡೆಗೊಳಿಸಿದ್ದಾರೆ.
ಬೆಂಗಳೂರಿನ ಓದುಗರಿಗೆ ಅನುಗ್ರಹ ಸಂಸ್ಥೆಯು ಪುಸ್ತಕಗಳನ್ನು ತಲುಪಿಸಲಿದೆ. ಕನ್ನಡ ಲೋಕ ಆನ್ಲೈನ್ ಮಳಿಗೆಯಲ್ಲಿ ಕೂಡ ಪುಸ್ತಕ ಲಭ್ಯ ಎಂದು ತಿಳಿಸಿದ್ದಾರೆ.
ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಜಯಂತ್ ಕಾಯ್ಕಿಣಿ, ಹೊತ್ತು ಗೊತ್ತಿಲ್ಲದ ಕಥೆಗಳು ತುಂಬಾ ಅಮೂಲ್ಯವಾದ ಪುಸ್ತಕವನ್ನು ಬರೆದಿದ್ದಾರೆ. ಅವರು ಬರೆದಿರುವ ಕಥೆಗಳು ಸ್ವಪ್ನದಂತಿರುತ್ತದೆ, ಆದರೆ ಅವರ ಕಣ್ಣಿಗೆ ಕಾಣುವುದು ಕೇವಲ ಕನಸಾಗಿರುವುದಿಲ್ಲ ಕಣಸಾಗಿರುತ್ತದೆ(ಅತಿಮಾನುಷ ಆವರಣ) ಎಂದರು.

ಬರವಣಿಗೆ ಕಾವ್ಯಾತ್ಮಕವಾಗಿರುತ್ತದೆ. ಹೇಳುವ ಮೂಲಕ ಹೇಳಲಾಗದ್ದನ್ನು ಹೇಳುವುದೇ ಕಾವ್ಯ .ಅವರು ಕೂಡ ಹೇಳಲಾಗದ್ದನ್ನು ಕಥೆಯ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications