ಪದ್ಮರಾಜ ದಂಡಾವತಿ ಅನುವಾದಿತ ಕೃತಿ 'ಸೀತಾ' ಶೀಘ್ರ ಮಾರುಕಟ್ಟೆಗೆ
ಬೆಂಗಳೂರು, ಮೇ 15: ಹಿರಿಯ ಪತ್ರಕರ್ತರು- ಲೇಖಕರಾದ ಪದ್ಮರಾಜ ದಂಡಾವತಿ ದೇವದತ್ತ್ ಪಟ್ಟನಾಯಕ್ ಅವರ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಸೀತಾ- ರಾಮಾಯಣದ ಸಚಿತ್ರ ಮರುಕಥನ ಎಂದು ಈ ಕೃತಿಗೆ ಹೆಸರಿಡಲಾಗಿದೆ. ಮನೋಹರ ಗ್ರಂಥ ಮಾಲೆಯಿಂದ ಈ ಪುಸ್ತಕವನ್ನು ಮುದ್ರಣ ಮಾಡಲಾಗಿದ್ದು, 374 ಪುಟಗಳಿರುವ ಈ ಪುಸ್ತಕದಲ್ಲಿ 200 ರೇಖಾಚಿತ್ರಗಳಿವೆ.
Recommended Video
ಶೀಘ್ರದಲ್ಲೇ ಈ ಪುಸ್ತಕ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ. 700 ರುಪಾಯಿ ಬೆಲೆಯ ಪುಸ್ತಕ ಸದ್ಯಕ್ಕೆ ರಿಯಾಯಿತಿ ದರದಲ್ಲಿ ದೊರೆಯುತ್ತದೆ. 490 ರುಪಾಯಿ ಹಾಗೂ ಜತೆಗೆ ಅಂಚೆ ವೆಚ್ಚವನ್ನು ಪಾವತಿಸಿದರೆ ಮನೆ ಬಾಗಿಲಿಗೆ ಪುಸ್ತಕವನ್ನು ತಲುಪಿಸಲಾಗುತ್ತದೆ. ಅದಕ್ಕಾಗಿ ಸಮೀರ ಜೋಶಿ- ಮೊ. 9845447002ಗೆ ವಾಟ್ಸಾಪ್ ಕಳುಹಿಸಬೇಕು.

ಇನ್ನು ಆನ್ ಲೈನ್ ನಲ್ಲಿ ಖರೀದಿ ಮಾಡುವುದಕ್ಕೆ www.granthamala.com ವೆಬ್ ಸೈಟ್ ಗೆ ಭೇಟಿ ನೀಡಬಹುದು. ಇನ್ನು ಈ ಕೃತಿಯ ಬಗ್ಗೆ ಖ್ಯಾತ ವಿಮರ್ಶಕರಾದ ಪ್ರೊ.ಸಿ.ಎನ್.ರಾಮಚಂದ್ರನ್ ಅವರು ತಮ್ಮ ಅಭಿಪ್ರಾಯವನ್ನು ಹೀಗೆ ದಾಖಲಿಸಿದ್ದಾರೆ. "ಒಂದು ಪ್ರಸಿದ್ಧ, ವಿವಾದಾಸ್ಪದ ಹಾಗೂ ರೋಚಕ ರಾಮಾಯಣ ಮರುಕಥನವನ್ನು ತುಂಬಾ ಎಚ್ಚರಿಕೆಯಿಂದ ಹಾಗೂ ಅಸಾಧ್ಯ ಶ್ರಮದಿಂದ ಕನ್ನಡಕ್ಕೆ ಅನುವಾದಿಸಿರುವ ಪದ್ಮರಾಜ ದಂಡಾವತಿಯವರಿಗೆ ಹಾರ್ದಿಕ ಅಭಿನಂದನೆಗಳು".
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications