ನಾಡಗೀತೆಗೆ ವಿವಾದ: ಕತ್ತರಿಸಿದ ಸಾಲುಗಳನ್ನು ಅಂಟಿಸಿದ ಸರ್ಕಾರ
ಬೆಂಗಳೂರು : ನಾಡಗೀತೆಯ ಕತ್ತರಿ ಪ್ರಯೋಗ ಆದೇಶವನ್ನು ರಾಜ್ಯ ಸಚಿವ ಸಂಪುಟ ವಾಪಸು ಪಡೆದಿದ್ದು, ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ ಗೀತೆಯ ಮೂಲ ಪಠ್ಯವನ್ನು ನಾಡಗೀತೆಯಾಗಿ ಪುನಃ ಅಂಗೀಕರಿಸಿದೆ.
ಶಂಕರ ರಾಮಾನುಜ ವಿದ್ಯಾರಣ್ಯ / ಬಸವೇಶ್ವರ ರಿಹ ದಿವ್ಯಾರಣ್ಯ ಎನ್ನುವ ಚರಣಗಳು ಸೇರಿದಂತೆ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಕವಿತೆಯ ಎಲ್ಲ ಸಾಲುಗಳನ್ನೂ , ಆ ಸಾಲುಗಳ ಮೂಲರೂಪದಲ್ಲಿಯೇ ನಾಡಗೀತೆಯನ್ನಾಗಿ ಸರ್ಕಾರ ಅಂಗೀಕರಿಸಿದೆ. ಜ.20ರ ಮಂಗಳವಾರ ನಡೆದ ಸಚಿವ ಸಂಪುಟ ಸಭೆ ಈ ಮಹತ್ವದ ತೀರ್ಮಾನ ಕೈಗೊಂಡಿತು. ಸರ್ಕಾರ ಅಂಗೀಕರಿಸಿರುವ ನಾಡಗೀತೆಯಲ್ಲಿ ಮಧ್ವಾಚಾರ್ಯರ ಹೆಸರು ಇಲ್ಲ .
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ತಾ ಸಚಿವ ಡಾ.ಜಿ.ಪರಮೇಶ್ವರ- ಸರ್ಕಾರ ನಾಡಗೀತೆಯ ಸಾಹಿತ್ಯದಲ್ಲಿ ಹೊಸತನ್ನು ಸೇರಿಸುವುದೂ ಇಲ್ಲ , ಮೂಲರೂಪವನ್ನು ಬಿಡುವುದೂ ಇಲ್ಲ ಎಂದರು.
(ಇನ್ಫೋ ವಾರ್ತೆ)
More From
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications