206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206321kannada sahitya parishatಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206321kannada sahitya parishatಸ್ವಮೇಕ್ ಉಳಿಸಿ, ರೀಮೇಕ್ ಅಳಿಸಿ ಆಂದೋಲನ/movies/headlines/2009/03/24-pro-swamake-anti-remake-campaign-ksp.htmlಕನ್ನಡ ಚಿತ್ರರಂಗದಲ್ಲಿ ಇಂದು ರೀಮೇಕ್ ಚಿತ್ರಗಳ ಹಾವಳಿ ಹೆಚ್ಚಾಗಿದೆ. ಸ್ವಮೇಕ್ ಚಿತ್ರಗಳು ಕಡಿಮೆಯಾಗುತ್ತಿವೆ. ಇದರಿಂದ ಕನ್ನಡದ ಸಂಸ್ಕೃತಿ ಹಾಳಾಗುತ್ತಿದೆ. ರೀಮೇಕ್ ಅಳಿಸಿ, ಸ್ವಮೇಕ್ ಉಳಿಸಿ ಆಂದೋಲನವನ್ನು ಆರಂಭಿಸ ಬೇಕು ಎಂದು 'ಅಮೃತ ಸಮಾಗಮ' ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ 'ಅಮೃತ ಸಮಾಗಮ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ, ಕಸಾಪ ಅಧ್ಯಕ್ಷ 35464http://kannada.oneindia.com/img/2009/03/24-nallur1.jpg206321kannada sahitya parishatಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg206321kannada sahitya parishatನೀರ್ಚಾಲುವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಹಬ್ಬಕ್ಕೆ ಸಿದ್ಧತೆ/news/2009/10/05/sahitya-sammelan-youth-fest-neerchalu-kasargod.htmlಕಾಸರಗೋಡು, ಅ.5:ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ವತಿಯಿಂದ ಜನವರಿ ಮೊದಲ ವಾರದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳಲ್ಲಿ ನಡೆಸಲು ತೀರ್ಮಾನಿಸಿದ ಜಿಲ್ಲಾ ಯುವಜನೋತ್ಸವ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಛೇರಿಯ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಖಂಡಿಗೆ ಶಾಮ ಭಟ್ ಅವರು 03.10.2009 ಶನಿವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು 39527http://kannada.oneindia.com/img/2009/10/05-neerchalu-college1.jpgnews"> ಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ? | Chit chat with KSP president Dr. Nallur Prasad - ಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ? - Kannada Oneindia

ಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?

KSP president Nallur Prasad
ಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.

1. ಸಮ್ಮೇಳನ ಜಾತ್ರೆಯೋ ಸಂತೆಯೋ?
ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು ಕನ್ನಡದ ಜಾತ್ರೆ; ಮಹಾಜಾತ್ರೆ. ಜಾತ್ರೆಯಲ್ಲಿ ಜೀವಂತಿಕೆ, ಸಡಗರ, ಸಂಭ್ರಮ ಇರುತ್ತದೆ. ಸಾಹಿತ್ಯ ಜಾತ್ರೆಯಲ್ಲಿ ಭಾಷೆಯ ಬಗೆಗಿನ ಮಮತೆ, ಆಪ್ತತೆ ತುಂಬಿಕೊಂಡಿರುತ್ತದೆ. ಜೀವಂತಿಕೆ, ಸಂಭ್ರಮವಿಲ್ಲದ ಬದುಕು ಬದುಕೇ?

2. ಇಂತಹ ಜಾತ್ರೆಗಳು ಎಂದೆಂದಿಗೂ ಪಸ್ತುತವೇ?
ನೋಡಿ. ಈ ಜಾತ್ರೆಯಲ್ಲಿ ಅಕಾಡೆಮಿಕ್ ಜನರೇ ಅಲ್ಲದೆ, ಬೇರೆಯವರು ಭಾಗವಹಿಸುತ್ತಾರೆ. ನಾನಾ ಕ್ಷೇತ್ರಗಳ ಸಹೃದಯರು ತೊಡಗಿಸಿಕೊಳ್ಳುತ್ತಾರೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಗೃಹಿಣಿಯರು, ನೌಕರರು ಎಲ್ಲರೂ ಬರುತ್ತಾರೆ. ಕನ್ನಡ ನಾಡು ನುಡಿ ಬಗ್ಗೆ ತುಂಬು ಅಭಿಮಾನ, ಪ್ರೀತಿ ಪ್ರದರ್ಶಿಸುತ್ತಾರೆ. ಅವುಗಳನ್ನೇ ಕಟ್ಟಿಕೊಳ್ಳುತ್ತಾರೆ. ಅಂದಹಾಗೆ, ಇತ್ತೀಚಿನ ವರ್ಷಗಳಲ್ಲಿ ಕನ್ನಡದ ಹಿತದ ಬಗ್ಗೆ ಎಲ್ಲರೂ ಧ್ವನಿ ಎತ್ತುವಂತಾಗಿರುವುದು
ಈ ಜಾತ್ರೆಗಳಿಂದಲೇ.

3. ಸಾಹಿತ್ಯ ಸಮ್ಮೇಳನ ಎಷ್ಟು ಪ್ರಭಾವಕಾರಿ?
ಈ ನಲ್ಲೂರು ಪ್ರಸಾದ್ ರೂಪುಗೊಂಡಿದ್ದೇ ಸಮ್ಮೇಳನಗಳಿಂದ. ಸಮ್ಮೇಳನಗಳನ್ನು ನೋಡುತ್ತಾ ಅನುಭವಿಸುತ್ತಾ ಬೆಳೆದಿದ್ದೇನೆ. ನನ್ನ ಹಾಗೆ ಲಕ್ಷಾಂತರ ಜನರು ಪ್ರೇರಣೆಗೊಳಗಾಗಿದ್ದಾರೆ. ಸಾಹಿತ್ಯ, ಅದರ ಪರಿಷತ್ತು ಹಾಗೂ ಸಮ್ಮೇಳನದ ಶಕ್ತಿಯೇ ಹಾಗೆ.

4.ಸಮ್ಮೇಳನವು ಉಪಯೋಗಕಾರಿ ಚರ್ಚಾವೇದಿಕೆ ಆಗಲಿದೆಯೇ ?

ಗಂಭೀರ ವಿಷಯಗಳ ಜತೆಗೆ ಸಮಕಾಲೀನ ಸಮಸ್ಯೆಗಳಿಗೂ ಆದ್ಯತೆ ನೀಡಿ ಶ್ರೀಸಾಮಾನ್ಯನಿಗೂ ಅನುಕೂಲವಾಗುವಂತಹ ಚಿಂತನ-ಮಂಥನ ಸಮ್ಮೇಳನದಲ್ಲಿ ನಡೆಯುವುದು. ಚಿತ್ರದುರ್ಗದಲ್ಲೂ ಭಯೋತ್ಪಾದನೆ, ಕೃಷಿ, ಜಾಗತಿಕ ಆರ್ಥಿಕ ಕುಸಿತ ಮತ್ತಿತರ ಸಮಕಾಲೀನ ವಿಷಯಗಳಿಗೆ ಆದ್ಯತೆ ನೀಡಲಾಗಿದೆ. ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು. ಒಂದು ಬಾರಿ ಬಂಡಾಯವಾದರೆ ಮತ್ತೊಂದು ಬಾರಿ ಇನ್ನೊಂದು ವಿಷಯಕ್ಕೆ ಅವಕಾಶ ಕಲ್ಪಿಸುವುದು ಸಮ್ಮೇಳನದ ಇತಿಮಿತಿ.

5. ನಿರ್ಣಯಗಳ ವಿಷಯದಲ್ಲಿ ಈ ಬಾರಿ ನಿರ್ಣಾಯಕ ಘಟ್ಟ ತಲುಪುವಿರಾ ?
ನಾಡಿನ ಜನರ ಬದುಕು ಹಸನು ಮಾಡುವ 2 ರಿಂದ 3 ನಿರ್ಣಯಗಳನ್ನು ಮಾತ್ರ ಈ ಬಾರಿ ಕೈಗೊಳ್ಳುವಂತೆ ಪರಿಷತ್ ಕಾರ್ಯಕಾರಿ ಸಮಿತಿಯನ್ನು ಮನವೊಲಿಸಲಾಗುವುದು. ಈ ನಿರ್ಣಯಗಳ ಅನುಷ್ಠಾನಕ್ಕೆ ಸರಕಾರದ ಮೇಲೆ ಒತ್ತಡ ಹೇರಲಾಗುವುದು.

(ಸ್ನೇಹ ಸೇತು: ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+