278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278318karunanidhiಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278318karunanidhiಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278318karunanidhiಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg278318karunanidhiಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278318karunanidhiತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpgnews"> ತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ! | Thiruvalluvar | Statue | Halasuru | Yeddyurappa | Karunanidhi | Cauvery - ತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ! - Kannada Oneindia

ತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!

BSY invites Karuna for Thiruvalluvar statue installation
ಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.

* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರು

ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ ತೆರಳಿ ಹಲಸೂರು ಕೆರೆಯಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಆಹ್ವಾನ ನೀಡಿ ಬಂದಿದ್ದಾರೆ.

ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ನಮ್ಮ ಸಾಹಿತಿ ಬುದ್ದಿ ಜೀವಿಗಳು, ಕನ್ನಡ ಪರ ಹಿತಚಿಂತಕರು, ಕರ್ನಾಟಕದ ಬಹುತೇಕ ಎಲ್ಲಾ ಕನ್ನಡ ಮಾದ್ಯಮಗಳಲ್ಲಿ ದುಡಿಯುತ್ತಿರುವವರು, ನ್ಯಾಯವಾದಿಗಳು ಹೀಗೆ ಈ ವರ್ಗದವರ ಸರ್ಕಾರದ ಪರವಾದ 'ವೈಯುಕ್ತಿಕ' ಅಭಿಪ್ರಾಯಗಳು, ಬೆಂಬಲವನ್ನು ಪ್ರತಿಮೆ ಅನಾವರಣಕ್ಕೆ ಶೇಕಡ 95ರಷ್ಟು ಬಲ ಬಂದಿದೆ (ಕರ್ನಾಟಕದ ಜನಸಂಖ್ಯೆಯಲ್ಲಿ ಶೇಕಡ 95ರಷ್ಟು ಜನರ ಅಭಿಪ್ರಾಯ ಇದೆ ಆಗಿದೆ ಎಂಬ ಅರ್ಥದಲ್ಲಿ) ಅಂತ ನಮ್ಮ ಮಾನ್ಯ ಗೃಹಮಂತ್ರಿಗಳು ಹೇಳಿಕೆ ಇತ್ತಿದ್ದಾರೆ. ಹಾಗೆಯೆ ಕನ್ನಡ ಪರ ಸಂಘಟನೆಗಳ ಷರತ್ತುಗಳನ್ನು ಕಣ್ಣು ಬಿಟ್ಟು ಸಹ ನೋಡದೆ. ಬಹುಜನ ಬೆಂಬಲಿತ ಕನ್ನಡಪರ ಸಂಘಟನೆಗಳ ಹೇಳಿಕೆಗಳಿಗೆ ಪ್ರಜಾಪ್ರಭುತ್ವದಲ್ಲಿ ಬೆಲೆಯೆ ಇಲ್ಲದಂತೆ ಮಾಡಿದ್ದಾರೆ.

ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ಆರೋಗ್ಯ ತಪಾಸಣೆಗೆ ಚೆನ್ನೈಗೆ ಹೋಗಿದ್ದಾಗ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರನ್ನು ಬೇಟಿ ಮಾಡಬೇಕಾಗಿದ್ದ ಅಗತ್ಯವೇನಿತ್ತು ಎಂಬುದೇ ಪ್ರಶ್ನೆಯಾಗಿದೆ. ಹಾಗೆಯೆ ಇಲ್ಲಿಗೆ ವಿಶ್ರಾಂತಿಗೆ, ದೇವರ ದರ್ಶನಕ್ಕೆ, ಇನ್ಯಾವುದಕ್ಕೊ ಆಗಾಗ ಆಗಮಿಸುವ ತಮಿಳುನಾಡು ಮುಖ್ಯಮಂತ್ರಿಗಳು(ಈಗ ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕರುಣಾನಿಧಿಯನ್ನು ಒಳಗೊಂಡಂತೆ) ಸಮಯದಲ್ಲಿ ಈ ರೀತಿಯ ವಿನಿಮಯಗಳು ನಡೆದದ್ದು ಯಾರಾದ್ರು ನೋಡಿದ್ದೀರ?

ನಿನ್ನೆ ಯಡಿಯೂರಪ್ಪನವರು ಕರುಣಾನಿಧಿ ಮನೆಗೆ ತೆರಳಿ ಹಿಂತಿರುಗುತ್ತಿದ್ದ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತ "ತಿರುವಳ್ಳುವರ್ ವಿಷಯ ಹೊರತಾಗಿ ಅಲ್ಲಿ ಬೇರೆ ಯಾವ ಪ್ರಸ್ತಾಪ ಮಾಡಲಿಲ್ಲ. ಪಾಪ ಅವರು ವಿಶ್ರಾಂತಿಗಾಗಿ ಇಲ್ಲಿಗೆ ಆಗಮಿಸಿದ್ದಾರೆ ಈ ಸಮಯದಲ್ಲಿ ಅವರೊಡನೆ ಬೇರೆ ವಿಷಯ ಚರ್ಚಿಸುವುದು ಸರಿಯೆ" ಎಂಬಂತೆ ಉತ್ತರಿಸಿದರು. ತಾನು ಚೆನ್ನೈಗೆ ಹೋಗಿರುವುದು ಆರೋಗ್ಯ ತಪಾಸಣೆಗೆ ಮಾತ್ರ, ಅಲ್ಲಿ ಕರುಣಾನಿಧಿಯನ್ನು ಭೇಟಿ ಮಾಡುವ, ರಾಜಕೀಯ ವಿಷಯ ಚರ್ಚಿಸುವ ಅಗತ್ಯವಿರಲಿಲ್ಲ ಎಂದು ನಮ್ಮ ಯಡಿಯೂರಪ್ಪನವರಿಗೆ ಅಂದು ಹೊಳೆದಿರಲಿಲ್ಲವೆ? ಮತ್ತು ಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ಇರುವ ಹಲವಾರು ವಿಷಯಗಳನ್ನು ಬದಿಗಿತ್ತು ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡಿದರು? ಈ ಪ್ರಶ್ನೆಗಳಿಗೆ ಅಂದು ಅನಾರೋಗ್ಯದಿಂದ ಬಳಲುತ್ತಿದ್ದ, ಇಂದು ಆರೋಗ್ಯವಾಗಿರುವ ಯಡಿಯೂರಪ್ಪನವರೆ ಉತ್ತರಿಸಬೇಕಿದೆ!

ತಮಿಳುನಾಡು ಕರ್ನಾಟಕಕ್ಕೆ ತೋರಿರುವ ಮತ್ತೊಂದು ದೊಡ್ಡತನ ನಿನ್ನೆ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಇದನ್ನು ಯಡಿಯೂರಪ್ಪನವರು ಕಂಡರೋ ಇಲ್ಲವೋ ಗೊತ್ತಿಲ್ಲ. ಕರುಣಾನಿಧಿಯವರನ್ನು ಅಭಿನಂದಿಸಿ ದೊಡ್ಡತನ ಮೆರೆದು ಬಂದಿದ್ದಾರೆ.

ಕರ್ನಾಟಕದಲ್ಲಿ ಈ ಕುರಿತಾಗಿ ಇಷ್ಟೆಲ್ಲಾ ಚರ್ಚೆ ನಡೆಯುತ್ತಿರುವಾಗ, "ಕಾವೇರಿ"ರುವಾಗ, ತಮಿಳುನಾಡಿನಲ್ಲಿನ 'ಶೇಕಡ 95 ವರ್ಗದದವರ' ಅಭಿಪ್ರಾಯ ಏನಿದೆ? ಅದು ಅಲ್ಲಿನ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆಯ? ಬೆಂಗಳೂರಿನಲ್ಲಿ ನೆಲೆಸಿರುವ ತಮಿಳರಿಗೆ ಕರ್ನಾಟಕ ಹಿತಾಸಕ್ತಿ ಕುರಿತಂತೆ ಯಾವ ಅಭಿಪ್ರಾಯಗಳಿವೆ? ಅಂತ ನಮ್ಮ ಮಾಧ್ಯಮದವರು ಯಾರೂ ಇನ್ನೂ ಮುಖಪುಟದ ಸುದ್ದಿ ಮಾಡದಿರುವುದು, ಪಂಚ್ ಲೈನ್ ಹೆಡ್ಡಿಂಗ್ ಕೊಡದಿರುವುದು ಕರ್ನಾಟಕದ ಉಳಿದ ಶೇಕಡ 5 'ಬಹುಜನರಿಗೆ' ಬೇಸರ ತಂದಿದೆ ಎಂದು ನಿಮಗನಿಸುತ್ತಿಲ್ಲವೆ?

ಕರ್ನಾಟಕದ ಈ ಶೇಕಡ 95 ಜನರ ಅಭಿಪ್ರಾಯಗಳಿಂದ ಉಳಿದ ಶೇಕಡ 5 ಬಹುಜನರು ಇನ್ಯಾವ ರೀತಿಗಳಲ್ಲಿ ನಲುಗಬೇಕಾಗಿದೆಯೋ ಕಾದು ನೋಡೋಣವೆ!

(ಕೃಪೆ-ಬ್ಲಾಗ್ : ಹಳದಿ-ಕೆಂಪಿನ ಚಿಂತನೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+