ರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!

ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ ಅಂದಿಗೆ ಸಾಕಾಗುತ್ತದೆ, ಅಲ್ಲದೆ ಅಲ್ಲಿಯೇ ದೊರಕುವ ಮಣ್ಣು ಕಲ್ಲುಗಳಿಂದ ಕಟ್ಟಿರುವ ಇವರ ಮನೆಗಳು ಸಹ ಇಂಥಹ ಪ್ರವಾಹಗಳನ್ನು ಎದುರಿಸುವಷ್ಟು ಶಕ್ತಿಯವಲ್ಲ.
ಇಂಥಹ ಗ್ರಾಮಕ್ಕೆ ನೆರೆ ಬಂದಾಗ ಇವರುಗಳು ತಮ್ಮ ಮನೆ, ಜಾನುವಾರು, ಹೊಲ-ಗದ್ದೆಗಳಲ್ಲಿನ ಬೆಳೆ ಕಳೆದುಕೊಳ್ಳಬೇಕಾಯ್ತು. ಈ ಸಮಯದಲ್ಲಿ ತಮ್ಮ ನೆಲೆ ಬಿಟ್ಟು ದೂರದ ಊರುಗಳಲ್ಲಿನ ಶಾಲೆ, ದೇವಸ್ಥಾನ ಹಾಗು ಸಂಬಂಧಿಕರ ಮನೆಗಳಲ್ಲಿ ಸ್ವಲ್ಪ ಕಾಲದವರೆಗೆ ಆಶ್ರೆಯ ಪಡೆದಿದ್ದರು.
ಸರ್ಕಾರದಿಂದ ಇವರಿಗೆ ದೊರೆತಿರುವ ಸಹಾಯ ಮೊತ್ತ ಕೇವಲ ರು. 2,500! ಅವರೇ ಹೇಳುವಂತೆ, ಬಿದ್ದಿರುವ ಮನೆಗಳ ಅವಶೇಷಗಳನ್ನು ತಗೆಯಲು ಸಹ ಈ ಮೊತ್ತ ಸಾಲುವುದಿಲ್ಲ. ಮನೆಗಳು ನೀರಿನಲ್ಲಿ ಹೆಚ್ಚು ನೆನೆದಿರುವುದರಿಂದ ನೆಲವೆಲ್ಲ ಹಸಿಯಾಗಿದೆ ಹಾಗು ಇರುವ ಗೋಡೆಗಳು ಬಿರುಕು ಬಿಟ್ಟಿವೆ. ನೀರಿನ ಮಟ್ಟ ಈಗ ಸಹಜ ಸ್ಥಿತಿಗೆ ಬಂದಿರುವುದರಿಂದ ಮೊದಲಿನಂತೆ ಬದುಕಲು ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಆದರೆ ಅಲ್ಲಿ ಅವರಿಗೆ ಇರಲು ಮನೆಗಳಿಲ್ಲ, ಈಗಲೂ ದೇವಸ್ಥಾನ, ಪಕ್ಕದ ಮನೆಗಳನ್ನು ಆಶ್ರೆಯಿಸಿದ್ದಾರೆ. ಕೆಲವರು ದಾನಿಗಳು ಕಳಿಸಿರುವ ಜಮಖಾನೆ, ಚಾಪೆಗಳ ಮೇಲೆ ತಮ್ಮ ಮುರುಕು ಮನೆಗಳಲ್ಲೇ ವಾಸ ಮಾಡುತ್ತಿದ್ದರೆ.
ಮುಂದೆ ಓದಿ : ಸಂತ್ರಸ್ತರಿಗೆ ಸದ್ಯದ ತುರ್ತು ಅವಶ್ಯಕತೆ »
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications