ರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!

ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,
1. ಶಾಶ್ವತವಾದ ಮನೆ.
2. ಬೇಸಾಯ ಮಾಡಲು ಹಸುಗಳು. ಹಾಗು,
3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.
ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:
ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ ಸಂಘದವರು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಸಣ್ಣ ಗ್ರಂಥಾಲಯ ನಿರ್ಮಿಸುವ ಉದ್ದೇಶದಿಂದ ಕಂಪ್ಯೂಟರ್ ಹಾಗು ಪುಸ್ತಕಗಳನ್ನು ಹಂಚಿದ್ದೆವು. ಇದೆ ಸಂಘದವರು ನಮಗೆ ಕೆಳಗಿನ ಅಂಶಗಳಲ್ಲಿ ಸಹಾಯ ಮಾಡಲು ತಯಾರಿದ್ದಾರೆ.
1. ಪ್ರವಾಹದಿಂದ ಮನೆ ಕಳೆದುಕೊಂಡವರನ್ನು ಗುರುತಿಸಲು
2. ಹೊಸ ಮನೆಗಳ ನಿರ್ಮಾಣಕ್ಕೆ ಸ್ಥಳ ಹುಡುಕಲು
3. ವಿದ್ಯುತ್, ನೀರಿನ ಸಂಪರ್ಕ ಕಲ್ಪಿಸಲು ಸ್ಥಳೀಯ ಸಹಾಯ
4. ಸ್ಥಳೀಯ ಕಟ್ಟಡ ನಿರ್ಮಾಣಗಾರರ ಸಂಪರ್ಕ ಪಡೆಯಲು ಮತ್ತು ಮನೆ ಕಟ್ಟಲು ಬೇಕಾದ ಸಾಮಗ್ರಿಗಳನ್ನು ಹೊಂದಿಸಲು
5. ಅಲ್ಲಿನ ನಿರ್ಮಾಣ ಕೆಲಸಗಳ ಬಗ್ಗೆ ನಿಯತವಾಗಿ ಮಾಹಿತಿ ಪಡೆಯಲು.
ಆದರೆ, ಈ ಕೆಲಸ ಮಾಡಿಸುವ ಕಂಪನಿಗಳು/ವ್ಯಕ್ತಿಗಳು ತಮ್ಮ ಕಡೆಯಿಂದ ಒಬ್ಬ ನಂಬಿಕಸ್ಥ ನಿರ್ವಾಹಕರನ್ನು ನೇಮಿಸಿ, ಅವರ ಮುಖಾಂತರವೇ ಹಣಕಾಸಿನ ವ್ಯವಹಾರವನ್ನು ನಡೆಸಬೇಕು. ಇದರಿಂದ ಮೂರನೇ ವ್ಯಕ್ತಿಯ ಪ್ರವೇಶ ತಪ್ಪುತ್ತದೆ ಹಾಗು ಆಷ್ಟು ಹಣ ನಿಜವಾಗಿ ಅವಶ್ಯಕತೆ ಇರುವವರಿಗೆ ತಲುಪುವಂತೆ ನೋಡಿಕೊಳ್ಳಬಹುದು.
ವೈಯಕ್ತಿಕ ಸಹಾಯ ಮಾಡುವವರು - ಮನೆಗಳನ್ನು ಪರಿಶೀಲಿಸಲು, ಕಟ್ಟಡ ನಿರ್ಮಾಣಕ್ಕೆ ಯೋಜನೆ ಮಾಡಲು, ನಿರ್ಮಾಣ ಕಾರ್ಯದ ಮಾಹಿತಿ/ಮೇಲ್ವಿಚಾರಣೆ ಮಾಡಲು, ಸಹಕರಿಸಬಹುದು.
ಮುಂದೆ ಓದಿ : ಮಧ್ಯವರ್ತಿಗಳ ತಡೆ ಹೇಗೆ ಸಾಧ್ಯ? »
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications