ಅನಕೊಂಡ ದೋಷವನ್ನೂ ಮೆಟ್ಟಿನಿಲ್ಲಬಹುದು

ಇದಕ್ಕೆ ಕಾರಣ ನಮ್ಮ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಡಗಿರುವ ದೈವಿಕ ಭಾವ, ಸಾಂಸ್ಕೃತಿಕ ಹಿತ, ಹಿತೈಷಿಗಳೊಂದಿಗಿನ ಒಡನಾಟ. ಇವಿಷ್ಟಿದ್ದರೆ ಕಠಿಣವಾದ ಯಾವುದೇ ಕೆಲಸವನ್ನು ಆನಂದದಿಂದ ಮಾಡಬಹುದು ಎನಿಸಿತು. ಕಾಳಸರ್ಪ ಅಲ್ಲ, ಅನಕೊಂಡ ದೋಷವನ್ನೂ ಮೆಟ್ಟಿನಿಲ್ಲಬಹುದು.
ಇವತ್ತು ಬುಧವಾರವಾದರೂ ಕಚೇರಿಗೆ ಹೋಗೋಣ ಎಂದು ಮನಸ್ಸಿನಲ್ಲೇ ಮಂಡಿಗೆ ಮಾಡಿದ್ದೆ. ಕಚೇರಿಯಲ್ಲಿ ಡೊಮೇನ್ ಟ್ರಾನ್ಸ್ ಫರ್ ಪ್ರಾಜೆಕ್ಟ್ ಕಂಪ್ಲೀಷನ್ ಇದೆ. ಆದರೆ ದಟ್ಸ್ ಕನ್ನಡ ವರದಿಗಾರರು ನಿಮ್ಮ ಅನುಭವಗಳನ್ನು ಇವತ್ತೇ ಬರೆದುಕೊಡಿ ಎಂದು ದುಂಬಾಲು ಬಿದ್ದರು.
ಇವತ್ತೇ ಯಾಕೆ ಬರೆಯಬೇಕೆಂದರೆ, ಇಂದು ಬುಧವಾರ ಸುಬ್ರಮಣ್ಯ ಷಷ್ಠಿ (ಚಂಪಾ ಷಷ್ಠಿ), ಒಳ್ಳೇ ದಿನ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications