239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg180001ys rajasekhara reddyಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg180001ys rajasekhara reddyರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg180001ys rajasekhara reddyವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg180001ys rajasekhara reddyಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ/news/2009/09/03/us-envoy-condoles-death-of-andhra-cm-ysr.htmlನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ. ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ 38981http://kannada.oneindia.com/img/2009/09/03-ys-rajashekara-reddy2e.jpg180001ys rajasekhara reddyಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpg561675aircrashಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg561675aircrashಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg561675aircrashಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg561675aircrashರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg561675aircrashವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpgnews"> ರೆಡ್ಡಿ ಸಾವು : ನಿಜಕ್ಕೂ ಅನ್ಯಾಯ... | YSR | YS Rajasekhara Reddy | Mrutyunjaya Kalmat | Andhra Pradesh | Congress | Chopper | Clash | K Roshaiah | ರೆಡ್ಡಿ ಸಾವು : ನಿಜಕ್ಕೂ ಅನ್ಯಾಯ... - Kannada Oneindia

ರೆಡ್ಡಿ ಸಾವು : ನಿಜಕ್ಕೂ ಅನ್ಯಾಯ...

ಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ ತಲಪುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು ಜನಸಾಮಾನ್ಯರು, ಅಭಿಮಾನಿಗಳು ಅಂಕ್ರದನ ಹೇಳತೀರದಾಗಿದೆ.

ರಾಜಶೇಖರರೆಡ್ಡಿ ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಬಹುದೊಡ್ಡ ಹೆಸರು ಮಾಡಿದ ವ್ಯಕ್ತಿತ್ವ. ಐದು ವರ್ಷಗಳ ಕಾಲ ಸಮರ್ಥ ಆಡಳಿತ ನಡೆಸಿದ್ದ ವೈಎಸ್ ಆರ್, ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರು. ಐದು ವರ್ಷಗಳ ಉತ್ತಮ ಆಡಳಿತದ ಫಲವಾಗಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಮತದಿಂದ ಆರಿಸಿ ಬರುವ ಮೂಲಕ ಮತ್ತೆ ಆಂಧ್ರಪ್ರದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು.

ಆಂಧ್ರಪ್ರದೇಶದ 42 ಲೋಕಸಭೆ ಚುನಾವಣೆಯಲ್ಲಿ 32 ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಲು ರೆಡ್ಡಿ ಅವರ ಪಾತ್ರ ಮುಖ್ಯವಾದದ್ದು, ಆಂಧ್ರದಲ್ಲಿ ಈ ಮಟ್ಟಿಗೆ ಕಾಂಗ್ರೆಸ್ ಸಂಸದರು ಆಯ್ಕೆಯಾಗಲಿದ್ದಾರೆ ಎಂಬುದನ್ನು ಸ್ವತಃ ಸೋನಿಯಾ ಗಾಂಧಿ ಕೂಡಾ ನಿರೀಕ್ಷಿಸಿರಲಿಲ್ಲ. ಆದರೆ, ರೆಡ್ಡಿ ಅವರ ಜನಪರ ಆಳ್ವಿಕೆ ನೋಡಿದ ಅಲ್ಲಿನ ಜನತೆ ಮತ್ತೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿತು. ಯುಪಿಎ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಆಂಧ್ರಪ್ರದೇಶದ ರೆಡ್ಡಿಗೆ ಪ್ರಮುಖ ಸ್ಥಾನ ಎಂದರೆ ತಪ್ಪಿಲ್ಲ.

ಅವರು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಆರೋಗ್ಯಶ್ರೀ ಯೋಜನೆ ಅತ್ಯಂತ ಜನಪರ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಸ್ವತಃ ಒಬ್ಬ ವೈದ್ಯರಾಗಿದ್ದ ರೆಡ್ಡಿ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಾರಿಗೆ ತಂದ ಆರೋಗ್ಯಶ್ರೀ ಯೋಜನೆ ಅವರ ರಾಜಕೀಯ ಜೀವನದ ಮಹತ್ವಾಕಾಂಕ್ಷೆ ಯೋಜನೆ ಕೂಡಾ ಹೌದು. ಜೊತೆಗೆ ರೈತರಿಗೆ ಶೇ. 3 ದರದಲ್ಲಿ ಸಾಲ. 2 ರುಪಾಯಿಗೆ ಕೆಜಿ ಅಕ್ಕಿ ಯೋಜನೆಗಳು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು ನಿಲ್ಲಿಸಿತು.

1949 ಜುಲೈ 8 ರಲ್ಲಿ ಕಡಪಾದ ಬಳಿಯ ಪುಲಿವೆಂದುಲ ಎಂಬಲ್ಲಿ ವೈಎಸ್ ರಾಜಾರೆಡ್ಡಿ ಮತ್ತು ಜಯಮ್ಮ ದಂಪತಿಗಳ ಉದರದಲ್ಲಿ ಜನನ. ಶಾಲಾ ದಿನಗಳ ಆಂಧ್ರಪ್ರದೇಶದಲ್ಲಿ ಮುಗಿಸಿ, ಕರ್ನಾಟಕದ ಗುಲ್ಬರ್ಗಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಕೆ, ಕೆಲ ದಿನಗಳ ಕಾಲ ವೈದ್ಯಕೀಯ ಸೇವೆ. ವಿಜಯಲಕ್ಷ್ಮಿ ಎಂಬುವವರನ್ನು ಮದುವೆ. ವಿದ್ಯಾರ್ಥಿ ದಿನದಿಂದಲೇ ರಾಜಕೀಯ ಪ್ರೇರಿತರಾಗಿದ್ದ ರೆಡ್ಡಿ, ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದರು. 1980ರಲ್ಲಿ ವಿಧಾನಸಭೆ ಆಯ್ಕೆಯಾಗಿ ಗ್ರಾಮೀಣಾಭಿವೃದ್ಧಿ ಹಾಗೂ ವೈದ್ಯಕೀಯ ಸಚಿವರಾಗಿ ಸೇವೆ ಸಲ್ಲಿಕೆ. 9, 10, 11 ಮತ್ತು 12 ಲೋಕಸಭೆ ಚುನಾವಣೆಯಲ್ಲಿ ಕಡಪಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆ. ಆರು ಬಾರಿ ವಿಧಾನಸಭೆಗೆ ಆಯ್ಕೆ. ಆಂಧ್ರಪ್ರದೇಶ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ. ಅತ್ಯಂತ ಹಿನಾಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ, ಅಧಿಕಾರಕ್ಕೆ ತಂದ ಕೀರ್ತಿ ರೆಡ್ಡಿಗೆ ಸಲ್ಲಿಬೇಕು.

ರಾಜಶೇಖರರೆಡ್ಡಿ ಅವರಿಗೆ ಅನೇಕ ಹಗರಣಗಳು ಸುತ್ತಿಕೊಂಡಿದ್ದವು. ರಾಮಲಿಂಗರಾಜರೆಡ್ಡಿ ಮಾಲೀಕತ್ವದ ಸತ್ಯಂ ಕಂಪನಿ ದಿವಾಳಿಯಲ್ಲಿ ಮುಖ್ಯಮಂತ್ರಿ ರೆಡ್ಡಿ ಅವರ ಕೈವಾಡವಿದೆ ಎಂಬ ಆರೋಪ. ತೆಲುಗು ದೇಶಂ ನಾಯಕ ಚಂದ್ರಬಾಬು ನಾಯ್ಡು ಹಾಗೂ ಅವರ ಮಧ್ಯೆ ನಿತ್ಯ ಆರೋಪ, ಪ್ರತ್ಯಾರೋಪ. ಇದೇ ಕಾರಣಕ್ಕೆ ರಾಜ್ಯಾದ್ಯಂತ ಅವರ ವಿರುದ್ದ ಟಿಡಿಪಿ ಆಂದೋಲನ ನಡೆಸಿತು. ಅಲ್ಲದೆ ಕರ್ನಾಟಕದ ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಮತ್ತು ರಾಜಶೇಖರರೆಡ್ಡಿ ಮಗ ಜಗನ್ಮೋಹನ್ ರೆಡ್ಡಿ ಪಾಲುಗಾರಿಕೆಯ ಬ್ರಾಹ್ಮಿಣಿ ಕಂಪನಿ ಹಾಗೂ ಕರ್ನಾಟಕದ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಮುಂದುವರಿದೆ ಇತ್ತು.

ರೆಡ್ಡಿ ಜನಪ್ರಿಯ ಜನನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸೋನಿಯಾ ಗಾಂಧಿ ಅವರ ಪರಮಾಪ್ತ ಆಗಿದ್ದ ರೆಡ್ಡಿ, ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಪ್ರಭಾವಿಗಳ ಸಾಲಿನಲ್ಲಿ ಇವರೂ ಕೂಡಾ ಒಬ್ಬರಾಗಿದ್ದರು. ಏನೇ ಆದರೂ ರೆಡ್ಡಿ ಸಾವು ಆಂದ್ರಪ್ರದೇಶಕ್ಕೆ ಮಾತ್ರವಲ್ಲ. ಇಡೀ ದೇಶಕ್ಕೆ ತುಂಬಲಾರದ ನಷ್ಟ. ಜನರ ಹಿತ ಬಯಸುವ ನಾಯಕನೊಬ್ಬನ ವಿಷಯದಲ್ಲಿ ದೇವರು ಇಷ್ಟೊಂದು ಕಟುಕನಾಗಬಾರದಿತ್ತು. ರೆಡ್ಡಿ ನಮ್ಮೊಂದಿಗಿಲ್ಲ, ಅವರ ಮಾಡಿದ ಕೆಲಸಗಳು ಮಾತ್ರ ಅಜರಾಮರ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ. ನೆಚ್ಚಿನ ನಾಯಕನನ್ನು ಕಳೆದುಕೊಂಡ ಜನತೆ ಶಾಂತಿಯಿಂದ ವರ್ತಿಸಬೇಕು. ಹುಟ್ಟು ಸಹಜ. ಸಾವು ನಿಶ್ಚಿತ. ಆದರೆ, ರೆಡ್ಡಿ ಅವರಿಗೆ ಸಾಯುವ ವಯಸ್ಸಂತೂ ಅಲ್ಲ. ಅಕಾಲಿಕ ಮರಣದಿಂದ ನಮ್ಮನ್ನಗಲಿದ್ದಾರೆ. ಅವರು ಆತ್ಮಕ್ಕೆ ಶಾಂತಿ ಕೋರಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮಿಂದಾಗುವುದು ಅಷ್ಟು ಮಾತ್ರ.

ವಿಡಿಯೋ:
ಡಾ. ವೈಎಸ್ಆರ್ ಇನ್ನಿಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+