ಆಚಾರ್ಯ ವಿ.ಸೀ ಗೆ ನಮೋ ನಮ:

ವಿ.ಸೀ. ಅವರ ಆರು ಕವನಸಂಗ್ರಹಗಳು ಈ ರೀತಿಯಾಗಿವೆ: ದೀಪಗಳು, ಗೀತಗಳು, ನೆಳಲು-ಬೆಳಕು, ದ್ರಾಕ್ಷಿ-ದಾಳಿಂಬೆ, ಹೆಜ್ಜೆ ಪಾಡು, ಅರಲು-ಬರಲು. (ಅರಲು-ಬರಲು ಕೃತಿಗೆ 1973 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.)
ಲಲಿತ ಪ್ರಬಂಧಗಳ ಸಂಕಲನಗಳು: ಬೆಳದಿಂಗಳು, ಸೀಕರಣೆ
ನಾಟಕಗಳು: ಆಗ್ರಹ, ಸೊಹ್ರಾಬ್ ರುಸ್ತುಮ್, ಶ್ರೀಶೈಲ ಶಿಖರ ( ಈ ನಾಟಕವು ' ಪಾಪ ಪುಣ್ಯ" ಹೆಸರಿನ ಚಲನಚಿತ್ರವಾಗಿದೆ.)
ಸೃಜನಾತ್ಮಕ ರಚನೆಗಳು: ಮಹನೀಯರು, ಕಾಲೇಜು ದಿನಗಳು, ಅಶ್ವತ್ಥಾಮನ್, ಕವಿ ಕಾವ್ಯ ದೃಷ್ಟಿ, ಹಣಪ್ರಪಂಚ, ಸಾಹಿತ್ಯ ಮತ್ತು ಮೌಲ್ಯ, ಸಾಹಿತ್ಯಾವಲೋಕನ, ಕಲಾನುಭವ (ಇದು ವಿ.ಸೀ.ಯವರ ಕೆಲವು ಉಪನ್ಯಾಸಗಳ ಸಂಗ್ರಹ).
ಅನುವಾದಿತ ಕೃತಿಗಳು: ಪಿಗ್ಮ್ಯಾಲಿಯನ್, ಮೇಜರ ಬಾರ್ಬರ, ಬಂಗಾಳಿ ಸಾಹಿತ್ಯ ಚರಿತ್ರೆ.
ಸಂಪಾದಿತ ಕೃತಿಗಳು: ಕವಿರಾಜಮಾರ್ಗ, ವಡ್ಡಾರಾಧನೆ, ವ್ಯಾಕರಣಗಳು, ಯಕ್ಷಗಾನ, ಜನಪದ ಸಾಹಿತ್ಯ.
*1954 ರಲ್ಲಿ ಕುಮಟೆಯಲ್ಲಿ ಜರುಗಿದ 36 ನೆಯ ಸಾಹಿತ್ಯಸಮ್ಮೇಳನಕ್ಕೆ ವಿ.ಸೀ.ಯವರು ಅಧ್ಯಕ್ಷರಾಗಿದ್ದರು.
*1983ರಂದು ಕನ್ನಡ ಸಾಹಿತ್ಯ ಲೋಕ ಪರಿಚಾರಕ ಇಹಲೋಕದ ವ್ಯಾಪಾರ ಮುಗಿಸಿದರು.
ಮಾಹಿತಿ ಕೃಪೆ : ಸುಜನ್ ಕುಮಾರ್ ಶೆಟ್ಟಿ
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications