ಆಚಾರ್ಯ ವಿ.ಸೀ ಗೆ ನಮೋ ನಮ:

ವಿ.ಸೀ. ಅವರ ಆರು ಕವನಸಂಗ್ರಹಗಳು ಈ ರೀತಿಯಾಗಿವೆ: ದೀಪಗಳು, ಗೀತಗಳು, ನೆಳಲು-ಬೆಳಕು, ದ್ರಾಕ್ಷಿ-ದಾಳಿಂಬೆ, ಹೆಜ್ಜೆ ಪಾಡು, ಅರಲು-ಬರಲು. (ಅರಲು-ಬರಲು ಕೃತಿಗೆ 1973 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.)
ಲಲಿತ ಪ್ರಬಂಧಗಳ ಸಂಕಲನಗಳು: ಬೆಳದಿಂಗಳು, ಸೀಕರಣೆ
ನಾಟಕಗಳು: ಆಗ್ರಹ, ಸೊಹ್ರಾಬ್ ರುಸ್ತುಮ್, ಶ್ರೀಶೈಲ ಶಿಖರ ( ಈ ನಾಟಕವು ' ಪಾಪ ಪುಣ್ಯ" ಹೆಸರಿನ ಚಲನಚಿತ್ರವಾಗಿದೆ.)
ಸೃಜನಾತ್ಮಕ ರಚನೆಗಳು: ಮಹನೀಯರು, ಕಾಲೇಜು ದಿನಗಳು, ಅಶ್ವತ್ಥಾಮನ್, ಕವಿ ಕಾವ್ಯ ದೃಷ್ಟಿ, ಹಣಪ್ರಪಂಚ, ಸಾಹಿತ್ಯ ಮತ್ತು ಮೌಲ್ಯ, ಸಾಹಿತ್ಯಾವಲೋಕನ, ಕಲಾನುಭವ (ಇದು ವಿ.ಸೀ.ಯವರ ಕೆಲವು ಉಪನ್ಯಾಸಗಳ ಸಂಗ್ರಹ).
ಅನುವಾದಿತ ಕೃತಿಗಳು: ಪಿಗ್ಮ್ಯಾಲಿಯನ್, ಮೇಜರ ಬಾರ್ಬರ, ಬಂಗಾಳಿ ಸಾಹಿತ್ಯ ಚರಿತ್ರೆ.
ಸಂಪಾದಿತ ಕೃತಿಗಳು: ಕವಿರಾಜಮಾರ್ಗ, ವಡ್ಡಾರಾಧನೆ, ವ್ಯಾಕರಣಗಳು, ಯಕ್ಷಗಾನ, ಜನಪದ ಸಾಹಿತ್ಯ.
*1954 ರಲ್ಲಿ ಕುಮಟೆಯಲ್ಲಿ ಜರುಗಿದ 36 ನೆಯ ಸಾಹಿತ್ಯಸಮ್ಮೇಳನಕ್ಕೆ ವಿ.ಸೀ.ಯವರು ಅಧ್ಯಕ್ಷರಾಗಿದ್ದರು.
*1983ರಂದು ಕನ್ನಡ ಸಾಹಿತ್ಯ ಲೋಕ ಪರಿಚಾರಕ ಇಹಲೋಕದ ವ್ಯಾಪಾರ ಮುಗಿಸಿದರು.
ಮಾಹಿತಿ ಕೃಪೆ : ಸುಜನ್ ಕುಮಾರ್ ಶೆಟ್ಟಿ
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ -
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ












Click it and Unblock the Notifications