ಭ್ರಮೆಯ ಜಿಗುರು ಪ್ರತಿಭೆ ವಿಶ್ವಾಸ್ ವಸಿಷ್ಠ
'ಭ್ರಮೆ' ತಂಡದಲ್ಲಿರುವ ಮತ್ತೊಬ್ಬ ಯುವ ಪ್ರತಿಭಾವಂತ ಸಂಗೀತಗಾರ ವಿಶ್ವಾಸ್ ವಸಿಷ್ಠ. ವಿಕಾಸ ವಸಿಷ್ಠ ಅವರ ಸಹೋದರರಾಗಿರುವ ವಿಶ್ವಾಸ್ ಭ್ರಮೆ ತಂಡದಲ್ಲಿರುವ ಸದಸ್ಯರಲ್ಲಿ ಕಿರಿಯರು. ಆದರೆ, ಅವರ ಸಂಗೀತದಲ್ಲಿ ಯಾವುದೇ ಕಿರಿತನವಿಲ್ಲ.
ಅಣ್ಣ ವಿಕಾಸ ಜೊತೆ ಗುರು ಬಾಲಸುಬ್ರಮಣ್ಯ ಶರ್ಮಾ ಅವರ ಬಳಿ ಕಳೆದ 12 ವರ್ಷಗಳಿಂದ ಕರ್ನಾಟಕ ಸಂಗೀತ ಕಲಿಯುತ್ತಿರುವ ವಿಶ್ವಾಸ್ ಅವರು, ಸುಗಮ ಸಂಗೀತವನ್ನು ಉಪಾಸನಾ ಮೋಹನ್ ಮತ್ತು ನರಹರಿ ದೀಕ್ಷಿತ್ ಅವರ ಬಳಿ ಕಲಿಯುತ್ತಿದ್ದಾರೆ.

ಅವರ ಪ್ರತಿಭೆಗೆ ಮರುಳಾಗಿ ಹಲವಾರು ಪ್ರಶಸ್ತಿಗಳು ತಾವಾಗಿಯೇ ಹುಡುಕಿ ಬಂದಿವೆ. ಈಟಿವಿ ಕನ್ನಡದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ವಿಶ್ವಾಸ್ ಅಂತಿಮ ಹಂತ ತಲುಪಿದ್ದರು. ಕರ್ನಾಟಕ ಸರಕಾರದಿಂದ ಪ್ರತಿಭಾಶ್ರೀ ಪ್ರಶಸ್ತಿ ಮತ್ತು ಬಾಲ ಪ್ರತಿಭೆ ಪ್ರಶಸ್ತಿಯನ್ನು ಸತತವಾಗಿ ನಾಲ್ಕು ಬಾರಿ ವಿಶ್ವಾಸ್ ಗೆದ್ದಿರುವುದು ಅವರ ಅನನ್ಯ ಪ್ರತಿಭೆಗೆ ಸಾಕ್ಷಿ.
ಬೆಂಗಳೂರಿನಲ್ಲಿ ಆರ್ಎನ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಮುಗಿಸಿ ಫೋರಸ್ ಹೆಲ್ತ್ ಕಂಪನಿಯಲ್ಲಿ ದುಡಿಮೆ ಮಾಡುತ್ತಿರುವ ವಿಶ್ವಾಸ್ ಅವರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ 'ನನ್ನ ಗೋಪಾಲ' ಸಾಕ್ಷ್ಯಚಿತ್ರದಲ್ಲಿ ಹಾಡಿದ್ದಾರೆ. ಅಲ್ಲದೆ, 6 ಆಲ್ಬಂಗಳಿಗೂ ವಿಶ್ವಾಸ್ ದನಿ ನೀಡಿದ್ದಾರೆ. [ವಿಶ್ವಾಸ್ ವಸಿಷ್ಠ ಫೇಸ್ ಬುಕ್ ಪುಟ]
ಭ್ರಮೆ ತಂಡದ ಬಗ್ಗೆ ಚಿತ್ರಸಾಹಿತಿ ಕವಿರಾಜ್ ಏನಂತಾರೆ?
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications