ಮರೆಯ ಮನ
- ಸುಪ್ತದೀಪ್ತಿ
[email protected]
ಮೊಗದಲ್ಲಿ ಬಿರಿದರಳು ದುಂಡು ಮಲ್ಲಿಗೆ,
ಮನಸೇಕೊ ಕಡು-ಕಡು ಕೆಂಡ ಸಂಪಿಗೆ.
ಕಣ್ವರಾನಂದಕ್ಕೆ ನೀರಿನುಂಗುರದುರುಳು,
ಸಾವಿತ್ರಿಗಿತ್ತಲ್ಲಿ ಸಾವಿನರಮನೆ,
ಊರ್ಮಿಳೆಯ ತಾಪಕ್ಕೆ ಮೂರು ಸೆರೆಮನೆ.
ಜಾನಕಿಯ ವನವಾಸ ಕರ್ತವ್ಯದನಾಯಾಸ,
ಮತ್ತಶೋಕ ವನದಲ್ಲಿ ಶೋಕತನ,
ಪಾಂಚಾಲಿಯಜ್ಞಾತ ರಕ್ತ-ಸಿಂಚನ.
ಅಕ್ಕನುಸಿರಿಗೆ ಉಸಿರು ಕೊಟ್ಟ ದೇವಗೆ ಹೆಸರು,
ಚೆನ್ನಮ್ಮನಲಿ ತುಂಬು ಸ್ಥೈರ್ಯದಾ ಸೆಲೆ,
ಬೇಗೆಯಾಳಗೊಲುಮೆಯೇ ನೆಮ್ಮದಿಯ ನೆಲೆ.
ಮರೆಯಲಾರದ ಮನಕೆ ಮರೆಯಬಾರದ ಕನಸು-
ಸುಪ್ತ-ಜಾಗೃತಿಯಾಳಗೆ ಮನಸು ಕೂಸು.
More From
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications