195645ಪ್ರೇಮಕವಿಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ/literature/poem/2009/26-kannada-poet-ks-narasimha-swamy-turns95.htmlಪ್ರೇಮಕವಿ ಎಂದೇ ಖ್ಯಾತರಾದ ಕೆಎಸ್ ನರಸಿಂಹಸ್ವಾಮಿ ಅವರು ಪ್ರೀತಿ ಪ್ರೇಮದ ವಿಷಯಗಳಲ್ಲದೆ ಉಳಿದ ವಿಷಯಗಳ ಮೇಲೂ ಅದ್ಭುತವಾದ ಕವನಗಳನ್ನು ಕಟ್ಟಿದ್ದರು. ಆದರೆ ಮೈಸೂರು ಮಲ್ಲಿಗೆಯ ಜನಪ್ರಿಯತೆಯ ಮುಂದೆ ಉಳಿದ ಕವನ ಸಂಕಲನಗಳು ಮಂಕಾದವು. ಇಂದು ಕನ್ನಡ ಈ ಮಹಾನ್ ಕವಿಯ 95 ನೇ ಹುಟ್ಟುಹಬ್ಬ. ಜನ ಸಾಮಾನ್ಯರ ಕವಿಯ 'ಸಂಜೆ ಹಾಡು' ಕವನ ಸಂಕಲನದಿಂದ ಆಯ್ದ 'ಬದುಕು 34295http://kannada.oneindia.com/img/2009/01/26-ksn4.jpg195645ಪ್ರೇಮಕವಿಕಾಲವಳಿಸದ ನೆಲದ ಚೆಲುವಿಗೆ.../column/manikanth/2009/0319-remembering-ks-narasimhaswamy-love-poet.htmlನಕ್ಕ ಹಾಗೆ ನಟಿಸಬೇಡ, ನಕ್ಕು ಬಿಡು ಸುಮ್ಮನೆ/ ಬೆಳಕಾಗಲಿ ತಂಪಾಗಲಿ ನಿನ್ನೊಲವಿನ ಒಳಮನೆನಿನ್ನೊಲವಿನ ತೆರೆಗಳಲ್ಲಿ ಬೆಳ್ದಿಂಗಳು ಹೊರಳಲಿ/ ನಿನ್ನ ಹಸಿರು ಕನಸಿನಲ್ಲಿ ಮಲ್ಲಿಗೆ ಹೂವರಳಲಿ!ಮೈಸೂರು ಅನಂತಸ್ವಾಮಿಯವರ ಇಂಪಿಂಪು ದನಿಯಲ್ಲಿ ಈ ಹಾಡು ಕೇಳುತ್ತಿದ್ದರೆ ಮನಸ್ಸು ತಲ್ಲಣಗೊಳ್ಳುತ್ತದೆ. ನೆನಪೆಂಬುದು ಯೌವನದ ದಿನಗಳಿಗೆ ಹಾರಿ ಹೋಗುತ್ತದೆ. ಹೌದಲ್ಲವಾ! ಆ ದಿನಗಳಲ್ಲಿ ನಮಗೆ ಒಬ್ಬಳು (ಒಬ್ಬಳೇನಾ?) ಗೆಳತಿ ಇದ್ದಳು. ಅವಳೊಂದಿಗೆ ಸಲುಗೆಯಿತ್ತು. 35351http://kannada.oneindia.com/img/2009/03/19-ksn4.jpg195645ಪ್ರೇಮಕವಿಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ/literature/people/2009/0827-ks-narasimhaswamy-wife-venkamma-passes-away.htmlಬೆಂಗಳೂರು, ಆ.27 : 'ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೇ ಕೋಟಿ ರೂಪಾಯಿ, ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನು ಒಬ್ಬ ಸಿಪಾಯಿ..' ಎಂದು ತಮ್ಮ ಪತ್ನಿ ಕುರಿತು ಹೆಮ್ಮೆಯಿಂದ ಬರೆದುಕೊಳ್ಳುತ್ತಿದ್ದ ಪ್ರೇಮಕವಿ ದಿವಂಗತ ಕೆ ಎಸ್ ನರಸಿಂಹಸ್ವಾಮಿ ಅವರ ಧರ್ಮಪತ್ನಿ ವೆಂಕಮ್ಮ ಬುಧವಾರ (ಆ 26) ಅವರ ಬೆಂಗಳೂರು ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅಸ್ತಮಾ ಮತ್ತು 38851http://kannada.oneindia.com/img/2009/08/27-ksna-venkamma.jpg195645ಪ್ರೇಮಕವಿಕೆಎಸ್ ನರಸಿಂಹಸ್ವಾಮಿ ಕಾವ್ಯಶಕ್ತಿಗೆ ನಮಸ್ಕಾರ/column/manikanth/2009/0923-ks-narasimhaswamy-and-modern-lovers.htmlಇದು 1990ರ ಮಾತು. ಬೆಂಗಳೂರಿನ ಇಂದಿರಾನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮುಖ್ಯ ಅತಿಥಿಗಳಾಗಿ ಬರಲಿದ್ದವರು ಕೆ.ಎಸ್. ನರಸಿಂಹಸ್ವಾಮಿ. ಆ ವೇಳೆಗೆ ಅವರಿಗೆ 75 ವರ್ಷ ವಯಸ್ಸಾಗಿತ್ತು. ಆ ಇಳಿವಯಸ್ಸಿನಲ್ಲಿ ಕವಿಗಳು ಹೇಗಿರಬಹುದು? ಅವರು ಯಾವ ಡ್ರೆಸ್ ಹಾಕಿಕೊಂಡು ಬರಬಹುದು? ಅವರೊಂದಿಗೆ ಸಹಾಯಕರಂತೆ' ಯಾರು ಬರಬಹುದು? ಕವಿಗಳು ಯಾವ ವಿಷಯದ ಬಗ್ಗೆ ಮಾತಾಡಬಹುದು? ಬದುಕಿಡೀ ಪ್ರೀತಿ, ಪ್ರೇಮ, ಪ್ರಣಯದ 39341http://kannada.oneindia.com/img/2009/09/23-ksn4.jpg195647ಮೈಸೂರು ಮಲ್ಲಿಗೆಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ/literature/poem/2009/26-kannada-poet-ks-narasimha-swamy-turns95.htmlಪ್ರೇಮಕವಿ ಎಂದೇ ಖ್ಯಾತರಾದ ಕೆಎಸ್ ನರಸಿಂಹಸ್ವಾಮಿ ಅವರು ಪ್ರೀತಿ ಪ್ರೇಮದ ವಿಷಯಗಳಲ್ಲದೆ ಉಳಿದ ವಿಷಯಗಳ ಮೇಲೂ ಅದ್ಭುತವಾದ ಕವನಗಳನ್ನು ಕಟ್ಟಿದ್ದರು. ಆದರೆ ಮೈಸೂರು ಮಲ್ಲಿಗೆಯ ಜನಪ್ರಿಯತೆಯ ಮುಂದೆ ಉಳಿದ ಕವನ ಸಂಕಲನಗಳು ಮಂಕಾದವು. ಇಂದು ಕನ್ನಡ ಈ ಮಹಾನ್ ಕವಿಯ 95 ನೇ ಹುಟ್ಟುಹಬ್ಬ. ಜನ ಸಾಮಾನ್ಯರ ಕವಿಯ 'ಸಂಜೆ ಹಾಡು' ಕವನ ಸಂಕಲನದಿಂದ ಆಯ್ದ 'ಬದುಕು 34295http://kannada.oneindia.com/img/2009/01/26-ksn4.jpg195647ಮೈಸೂರು ಮಲ್ಲಿಗೆಕಾಲವಳಿಸದ ನೆಲದ ಚೆಲುವಿಗೆ.../column/manikanth/2009/0319-remembering-ks-narasimhaswamy-love-poet.htmlನಕ್ಕ ಹಾಗೆ ನಟಿಸಬೇಡ, ನಕ್ಕು ಬಿಡು ಸುಮ್ಮನೆ/ ಬೆಳಕಾಗಲಿ ತಂಪಾಗಲಿ ನಿನ್ನೊಲವಿನ ಒಳಮನೆನಿನ್ನೊಲವಿನ ತೆರೆಗಳಲ್ಲಿ ಬೆಳ್ದಿಂಗಳು ಹೊರಳಲಿ/ ನಿನ್ನ ಹಸಿರು ಕನಸಿನಲ್ಲಿ ಮಲ್ಲಿಗೆ ಹೂವರಳಲಿ!ಮೈಸೂರು ಅನಂತಸ್ವಾಮಿಯವರ ಇಂಪಿಂಪು ದನಿಯಲ್ಲಿ ಈ ಹಾಡು ಕೇಳುತ್ತಿದ್ದರೆ ಮನಸ್ಸು ತಲ್ಲಣಗೊಳ್ಳುತ್ತದೆ. ನೆನಪೆಂಬುದು ಯೌವನದ ದಿನಗಳಿಗೆ ಹಾರಿ ಹೋಗುತ್ತದೆ. ಹೌದಲ್ಲವಾ! ಆ ದಿನಗಳಲ್ಲಿ ನಮಗೆ ಒಬ್ಬಳು (ಒಬ್ಬಳೇನಾ?) ಗೆಳತಿ ಇದ್ದಳು. ಅವಳೊಂದಿಗೆ ಸಲುಗೆಯಿತ್ತು. 35351http://kannada.oneindia.com/img/2009/03/19-ksn4.jpg195647ಮೈಸೂರು ಮಲ್ಲಿಗೆಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ/literature/people/2009/0827-ks-narasimhaswamy-wife-venkamma-passes-away.htmlಬೆಂಗಳೂರು, ಆ.27 : 'ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೇ ಕೋಟಿ ರೂಪಾಯಿ, ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನು ಒಬ್ಬ ಸಿಪಾಯಿ..' ಎಂದು ತಮ್ಮ ಪತ್ನಿ ಕುರಿತು ಹೆಮ್ಮೆಯಿಂದ ಬರೆದುಕೊಳ್ಳುತ್ತಿದ್ದ ಪ್ರೇಮಕವಿ ದಿವಂಗತ ಕೆ ಎಸ್ ನರಸಿಂಹಸ್ವಾಮಿ ಅವರ ಧರ್ಮಪತ್ನಿ ವೆಂಕಮ್ಮ ಬುಧವಾರ (ಆ 26) ಅವರ ಬೆಂಗಳೂರು ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅಸ್ತಮಾ ಮತ್ತು 38851http://kannada.oneindia.com/img/2009/08/27-ksna-venkamma.jpg195647ಮೈಸೂರು ಮಲ್ಲಿಗೆಕೆಎಸ್ ನರಸಿಂಹಸ್ವಾಮಿ ಕಾವ್ಯಶಕ್ತಿಗೆ ನಮಸ್ಕಾರ/column/manikanth/2009/0923-ks-narasimhaswamy-and-modern-lovers.htmlಇದು 1990ರ ಮಾತು. ಬೆಂಗಳೂರಿನ ಇಂದಿರಾನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮುಖ್ಯ ಅತಿಥಿಗಳಾಗಿ ಬರಲಿದ್ದವರು ಕೆ.ಎಸ್. ನರಸಿಂಹಸ್ವಾಮಿ. ಆ ವೇಳೆಗೆ ಅವರಿಗೆ 75 ವರ್ಷ ವಯಸ್ಸಾಗಿತ್ತು. ಆ ಇಳಿವಯಸ್ಸಿನಲ್ಲಿ ಕವಿಗಳು ಹೇಗಿರಬಹುದು? ಅವರು ಯಾವ ಡ್ರೆಸ್ ಹಾಕಿಕೊಂಡು ಬರಬಹುದು? ಅವರೊಂದಿಗೆ ಸಹಾಯಕರಂತೆ' ಯಾರು ಬರಬಹುದು? ಕವಿಗಳು ಯಾವ ವಿಷಯದ ಬಗ್ಗೆ ಮಾತಾಡಬಹುದು? ಬದುಕಿಡೀ ಪ್ರೀತಿ, ಪ್ರೇಮ, ಪ್ರಣಯದ 39341http://kannada.oneindia.com/img/2009/09/23-ksn4.jpg195653birthdayಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ/literature/poem/2009/26-kannada-poet-ks-narasimha-swamy-turns95.htmlಪ್ರೇಮಕವಿ ಎಂದೇ ಖ್ಯಾತರಾದ ಕೆಎಸ್ ನರಸಿಂಹಸ್ವಾಮಿ ಅವರು ಪ್ರೀತಿ ಪ್ರೇಮದ ವಿಷಯಗಳಲ್ಲದೆ ಉಳಿದ ವಿಷಯಗಳ ಮೇಲೂ ಅದ್ಭುತವಾದ ಕವನಗಳನ್ನು ಕಟ್ಟಿದ್ದರು. ಆದರೆ ಮೈಸೂರು ಮಲ್ಲಿಗೆಯ ಜನಪ್ರಿಯತೆಯ ಮುಂದೆ ಉಳಿದ ಕವನ ಸಂಕಲನಗಳು ಮಂಕಾದವು. ಇಂದು ಕನ್ನಡ ಈ ಮಹಾನ್ ಕವಿಯ 95 ನೇ ಹುಟ್ಟುಹಬ್ಬ. ಜನ ಸಾಮಾನ್ಯರ ಕವಿಯ 'ಸಂಜೆ ಹಾಡು' ಕವನ ಸಂಕಲನದಿಂದ ಆಯ್ದ 'ಬದುಕು 34295http://kannada.oneindia.com/img/2009/01/26-ksn4.jpg195653birthdayಬಾಸ್ ದರ್ಶನ್ ಗೆ ಹುಟ್ಟುಹಬ್ಬದ ಶುಭಾಶಯಗಳು!/movies/hero/2009/02/16-happy-birthday-to-challenging-star-darshan.htmlಕನ್ನಡ ಚಿತ್ರ ಪ್ರೇಮಿಗಳ ಹೃದಯ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್(32) ತಮ್ಮ ಹುಟ್ಟು ಹಬ್ಬವನ್ನು ಫೆಬ್ರವರಿ 16ರಂದು ಸರಳ ಸುಂದರವಾಗಿ ಆಚರಿಸಿಕೊಂಡರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಮುಂದೆ ದರ್ಶನ್ ಅಭಿಮಾನಿಗಳು ನೆರೆದಿದ್ದದ್ದು ಸಾಮಾನ್ಯ ದೃಶ್ಯವಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ದರ್ಶನ್ ರ ಯಾವ ಹೊಸ ಚಿತ್ರವೂ ಸೆಟ್ಟೇರಲಿಲ್ಲ. ಹಾಗಾಗಿ ಅಭಿಮಾನಿಗಳು 34676http://kannada.oneindia.com/img/2009/02/16-darshan11.jpg195653birthdayದರ್ಶನ್ ಹುಟ್ಟುಹಬ್ಬದ ಸವಿಸವಿ ನೆನಪುಗಳು/movies/hero/2009/02/18-kannada-actor-darshan-birthday-party.htmlಕನ್ನಡ ನಾಯಕ ನಟ ದರ್ಶನ್ ಅವರು ಮೊನ್ನೆ ಸೋಮವಾರ ಬೆಂಗಳೂರಿನಲ್ಲಿ ತಮ್ಮ 32 ನೆ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡರು. ಭಾವನಾತ್ಮಕವಾಗಿರಲಿ ಅಥವಾ ಮಚ್ಚು ಲಾಂಗುಗಳನ್ನು ಹಿಡಿದು ಠಳಾಯಿಸುವ ಪಾತ್ರವೇ ಆಗಲೀ ತಮ್ಮ ಪಾತ್ರಗಳಿಗೆ ಜೀವ ತುಂಬುವ ಆಕರ್ಷಕ ನಿಲುವಿನ ನಟನಿಗೆ ಅವರ ಅಭಿಮಾನಿಗಳು, ಜತೆಗಾರ ನಟರು,ನಿರ್ದೇಶಕರು ಅಂದು ಶುಭ ಕೋರಿದರು.ಹೋಟೆಲು, ರೆಸಾರ್ಟು ಅಥವಾ ಶೂಟಿಂಗ್ ತಾಣದಲ್ಲೆ ಕೆಲವು 34720http://kannada.oneindia.com/img/2009/02/18-darshan-birthday-party1.jpg195653birthdayಡಿವಿಜಿ ಅವರ 122ನೇ ಜನ್ಮದಿನಾಚರಣೆ/news/2009/03/13/gv-gundappa-122nd-birthday-at-ada-rangamandira.htmlಬೆಂಗಳೂರು, ಮಾ. 13 : ಐಟಿ ಕ್ಷೇತ್ರದ ಉತ್ಸಾಹಿ ಯುವಪಡೆಯನ್ನು ಹೊಂದಿರುವ ನಗರದ 'ಸಮಾಜ ಸೇವಕರ ಸಮಿತಿ'ಯವರು ಮಾರ್ಚ್ 17ರಂದು ದಾರ್ಶನಿಕ ಸಾಹಿತಿ ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ(ಡಿವಿಜಿ) ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಡಿವಿಜಿಯವರ ವ್ಯಕ್ತಿತ್ತ್ವ ಮತ್ತು ಸಾಹಿತ್ಯದ ಪ್ರಚಾರ ಸಂಸ್ಥೆಯ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. ಈ ಅಂಗವಾಗಿ ಸತತವಾಗಿ ನಾಲ್ಕನೆ ವರ್ಷ ಕೂಡ ಸಾರ್ವಜನಿಕರು, ಸಾಹಿತ್ಯಾಭಿಮಾನಿಗಳು ಸಕ್ರಿಯ ಭಾಗವಹಿಸುವಿಕೆಯಿಂದ 35197http://kannada.oneindia.com/img/2009/03/13-dvg6.jpg195653birthdayನೆನೆನೆನೆ ಮಂಕುತಿಮ್ಮನ ಕಗ್ಗದ ಜನಕನ/response/2009/0317-remembering-dvg-on-his-birthday.htmlMy dear friends,Greetings and commendation to all gathered in Bengalooru to observe the 122nd birthday of our great DVG. I had the honor of meeting DVG several times and I had escorted some visiting distinguished foreigners to his home as well. 35290http://kannada.oneindia.com/img/2009/03/17-dvg6.jpgnews"> ಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ | Kannada Poet K S Narasimha Swamy turns 95 - ಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ - Kannada Oneindia

ಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ

Poet KS Narasimha swamy turns 95
ಪ್ರೇಮಕವಿ ಎಂದೇ ಖ್ಯಾತರಾದ ಕೆಎಸ್ ನರಸಿಂಹಸ್ವಾಮಿ ಅವರು ಪ್ರೀತಿ ಪ್ರೇಮದ ವಿಷಯಗಳಲ್ಲದೆ ಉಳಿದ ವಿಷಯಗಳ ಮೇಲೂ ಅದ್ಭುತವಾದ ಕವನಗಳನ್ನು ಕಟ್ಟಿದ್ದರು. ಆದರೆ ಮೈಸೂರು ಮಲ್ಲಿಗೆಯ ಜನಪ್ರಿಯತೆಯ ಮುಂದೆ ಉಳಿದ ಕವನ ಸಂಕಲನಗಳು ಮಂಕಾದವು. ಇಂದು ಕನ್ನಡ ಈ ಮಹಾನ್ ಕವಿಯ 95 ನೇ ಹುಟ್ಟುಹಬ್ಬ. ಜನ ಸಾಮಾನ್ಯರ ಕವಿಯ 'ಸಂಜೆ ಹಾಡು' ಕವನ ಸಂಕಲನದಿಂದ ಆಯ್ದ 'ಬದುಕು ಮತ್ತು ಹಾಡು' ಗೀತ ಸಾಹಿತ್ಯ ಅವರ ಸ್ಮರಣೆಯೊಂದಿಗೆ ನಿಮ್ಮ ಮುಂದೆ. ..

ರಚನೆ :ಕೆ ಎಸ್ ನರಸಿಂಹಸ್ವಾಮಿ
ಕವನ ಸಂಕಲನ: ಸಂಜೆ ಹಾಡು.

ಎಲ್ಲಿ ಕತ್ತಲೆಯಿತ್ತೊ ಅಲ್ಲಿ ತನ್ನಿರಿ ಬೆಳಕ
ಹಸಿದ ಹೊಟ್ಟೆಯ ಮೇಲೆ ಬೆಳ್ದಿಂಗಳನು ಚೆಲ್ಲಿ
ಮುಂಬರಿವ ನಮಗೆ ಶುಭವನ್ನು ತರಲಿ;
ಮಲಗಿದರೆ ಕನಸು, ಎದ್ದರೆ ಪಯಣ : ಹೀಗಿದೆ ಬದುಕು
ಹಾದಿಯುದ್ದಕು ಹೂವ ಚಲ್ಲುತಿರಲಿ.

ತುಟಿ ಒಣದವರ ಹಾಡನ್ನು ಕೇಳುವಿರೇನು ?
ಆದರೂ ಹಾಡು ಬರುವುದು ಸಂಜೆಯೊಳಗಾಗಿ
ಕನಸಿನ ಪರಂಪರೆಯ ನೆಯ್ದು ;
ಹಾದಿಬೀದಿಗಳಲ್ಲಿ ಬತ್ತಲೆ ಮಗು ಅತ್ತು
ಸಂಜೆಯಾಯಿತು ಎಂಬ ಚಿಂತನೆಯಲಿ.

ಕೆರೆ ಬತ್ತಿದಾಗ ಕಣ್ಣಲ್ಲಿ ನೀರು ಬರುವುದು
ರೊಕ್ಕವನು ಕೊಟ್ಟು ಕೊಳ್ಳುವ ಸರಕೆ ಸಂತೋಷ ?
ಸಂಗೀತಕ್ಕೆ ಬೇಕು ಶ್ರುತಿ, ಲಯ, ಆಲಾಪನೆ
ಹಸಿವ ಹಾಡುವುದೆಂತು, ತಾಳವೆಲ್ಲಿವೆ ಅದಕೆ ?

ಬೀದಿ ದೀಪದ ಕೆಳಗೆ ಸತ್ತ ನಾಯಿಯ ಸುತ್ತ
ಹತ್ತಾರು ಮಕ್ಕಳು ಮರಿ ;
ಬೀದಿನಲ್ಲಿಯ ತುಟಿಗೆ ಭೃಂಗ ಮುತ್ತಿಕ್ಕುವುದು.
ಕುಡಿವ ನೀರಿಗೆ ಸಹಿತ ಕಷ್ಟವಾಗಿರುವಾಗ
ಯಾವ ರಾಗದಿ ಹಾಡಿದರೆ ಕೊಡ ತುಂಬುವುದು ?
ಬಾಯಿ ತುಂಬುವ ತನಕ ಹಾಡು ತುಂಬುವುದಿಲ್ಲ.

ದೇಗುಲ ಬಾಗಿಲಲಿ ಮಂತ್ರಾಕ್ಷತೆಯ ಚೆಲ್ಲಿ
ಹೊರಟು ಹೋಗಿದ್ದಾರೆ ನಂಬುವ ಜನ;
ಧಾತು - ಈಶ್ವರಗಳಲಿ ಕ್ಷಾಮ ಬಂದಿತ್ತೆಂದು
ಅಜ್ಜಯ್ಯ ಹಾಡುವನು ಮರಿಮಗನಿಗೆ.
ಈಗ ಎಲ್ಲೆಲ್ಲು ಹಾಹಾಕಾರವೆದ್ದಿಹುದು,
ಈ ಅಶಾಂತಿಯೇ ನಿಮಗೆ ಎಲ್ಲ ಹಾಡು.

ಯಾವ ಹಾಡನು ನೀವು ಕೇಳಬಯಸುತ್ತೀರಿ,
ಹಾಡು ಕೇಳುವುದಷ್ಟೆ ಸಂತೋಷವೆ ?
ಹಾಡು, ಗೋಡೆಗೆ ಒರಗು, ಕಣ್ಣು ಮುಚ್ಚಿಕೊ
ಆಗ ಬರುವುದು ಬುದ್ದಿ!

ಕೆಲವರಿಗೆ ಹಾಡು ಬೇಕಂತೆ, ಕೇಳದ ಒಡನೆ
ನಿದ್ದೆ ಬರಬೇಕಂತೆ! ಅದು ಎಲ್ಲಿ ಸಿಕ್ಕುವುದು ?
ಬಾಂದಳದ ತನಕ ಕ್ಯೂ ಬೆಳೆದಿರುವುದು,
ತಂತಿಗಳ ಕಿತ್ತ ತಂಬೂರಿಯಾಯಿತು ಹಾಡು!

ನೊಂದ ಜೀವಕ್ಕೆ ಬೇಕಾದ್ದು ಸಿರಿಹಾಡು. ಇಂಪಾದ ಹಾಡು
ಚೆಲುವು ಸೂಸುವ ಹಾಡು, ಭಾವಪೂರ್ಣ ಹಾಡು;
ದುರ್ಭಿಕ್ಷದಲಿ ನಾವದನು ಪಡೆಯುವುದು ಹೇಗೆ ?
ಯಾರೊ ಅತ್ತಂತಾಯ್ತು ಹಾಡು ಮುಗಿದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+