ತಂದೆಯ ಮನಸ್ಸು ಮತ್ತು ಕವಿತೆಯ ಕಣ್ಣು

ನನ್ನ ಕವನದ ಬಗೆಗೆ ಅನೇಕರ ಬಗೆಬಗೆಯ ಪ್ರತಿಕ್ರಿಯೆಗಳನ್ನು ದಾಖಲಿಸಿದ್ದಾರೆ. ಹಲವು ಸ್ನೇಹಿತರು ಸರಿಯಾಗಿ ಗುರುತಿಸಿರುವಂತೆ ಕವನದ ಜೀವಾಳ ಮಕ್ಕಳ ಆಸೆಯ ತಂದೆಯ ಮನಸ್ಸು ಮತ್ತು ಮಹಾರಾಜ ಧೃತರಾಷ್ಟ್ರನ ಬಗ್ಗೆ ಅಚ್ಚರಿ ಅಷ್ಟೆ! ಕವಿತೆಯ ಅರ್ಥ ಹುಟ್ಟ ಬೇಕಾಗಿದ್ದು ಸಹೃದಯ ಓದುಗನ ಅಂತರಾಳದಲ್ಲಿ. ಹಾಗಾಗಿ ಕವಿತೆಯನ್ನು ವಿವರಿಸಲು ಹೋಗುವುದಿಲ್ಲ. ಒಬ್ಬ ಕವಿ ತನ್ನ ಕವಿತೆಯನ್ನು ತಾನೇ ವಿವರಿಸುವುದು ಕವಿತೆಯ ಸಾಧ್ಯತೆಯನ್ನೇ ಕೊಂದಂತೆ.
ಕವಿತೆಯ ಬಗ್ಗೆ ಮಹಾಜನತೆ ತೋರಿದ ಆಸಕ್ತಿ, ಕುತೂಹಲ ಮತ್ತು ಹಲಕೆಲವು ಜಿಜ್ಞಾಸೆಗಳಿಗೆ ನಾನು ಮೇಲೆ ಹೇಳಿದ ಟಿಪ್ಪಣಿ ಬಿಟ್ಟರೆ ಮತ್ಯಾವ ಮಾರುತ್ತರವೂ ನನ್ನಿಂದ ಇಲ್ಲ. ಅಂದಹಾಗೆ, ನನ್ನ ಕವನಕ್ಕಿಂತ ಮಹಾಕಾವ್ಯ ಮಹಾಭಾರತ ಬಗ್ಗೆ ವ್ಯಕ್ತಪಡಿಸಿದ ಕಾಳಜಿಗೆ ಓದುಗ ಮಿತ್ರ ಸಾಗರಕ್ಕೆ ನಮೋನ್ನಮಃ.
ಇಂತಿ ನಿಮ್ಮ ಪ್ರೀತಿಯ,
ವಿದ್ಯಾಶಂಕರ ಹರಪನಹಳ್ಳಿ
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications